ಕಲಬುರಗಿ: ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಯಲ್ಲಮ್ಮ ದೇವಸ್ಥಾನದಲ್ಲಿ ರೋಟರಿ ಕ್ಲಬ್ನಿಂದ ಆಯೋಜಿಸಿದ್ದ ಕುಬೇರಾ ಕಲ್ಯಾಣ ಸೇಮಿನಾರನ್ನು ಚನ್ನಪ್ಪ ರೆಡ್ಡಿ ಅವರು ಉದ್ಘಾಟಿಸಿದರು.
ಕ್ಲಬ್ನ ಡಾ.ಪ್ರದೀಪಕುಮಾರ ಮುರುಡಕರ್, ಸದಾಶಿವ ಜಿಡಗೇಕರ್, ಲಕ್ಷ್ಮೀಕಾಂತ ಮೈಲಾಪೂರ, ಕೆ. ಶ್ರೀರಾಮ ಮೂರ್ತಿ, ಬಿ.ಚಿನ್ನಪ್ಪ ರೆಡ್ಡಿ, ಕೆ.ಮಾಧು ಪ್ರಸಾದ, ಪ್ರಶಾಂತ ಮಾನಕಾರ್, ಡಾ.ಸುಧಾ ಹಾಲಕಾಯಿ, ಹಣಮಂತ ರೆಡ್ಡಿ, ರಾಜು ಜವಳಕರ್, ಶ್ರೀನಿವಾಸುಲು ರೆಡ್ಡಿ, ಬಸರಾಜ ಹೆಚ್ ಜಿ ದವಗಾವಕರ್, ಜಗದೀಶ ಮಾಲು, ಡಾ.ರಘು, ಆರ್.ಗೋಪಿನಾಥ್, ಟಿ.ಆರ್.ಶೇಖರ್, ಜಗದೀಶ್ ಪಾಟೀಲ್, ಎ.ವರ್ನಾಥ್ ರೆಡ್ಡಿ ಇದ್ದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…