ಸದಾಶಿವ ಆಯೋಗದ ವರಿದ ಜಾರಿಗೆ ಚೈತನ್ಯ ಯಾತ್ರೆ: ಸುರಪುರದಲ್ಲಿ ಸ್ವಾಗತ

ಸುರಪುರ: ರಾಜ್ಯದಲ್ಲಿನ ಮಾದಿಗ ಸಮುದಾಯದ ಅಭಿವೃಧ್ಧಿಗಾಗಿ ನ್ಯಾ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಬೀದರ ದಿಂದ ಬೆಂಗಳೂರಿನ ವರೆಗೆ ಹಮ್ಮಿಕೊಳ್ಳಲಾದ ಚೈತನ್ಯ ರಥಯಾತ್ರೆಗೆ ಸುರಪುರ ನಗರದಲ್ಲಿ ಭವ್ಯ ಸ್ವಾಗತವನ್ನು ಕೋರಲಾಯಿತು.

ರಥಯಾತ್ರೆಯನ್ನು ನಗರದ ಮುಖ್ಯ ಬೀದಿಯಲ್ಲಿ ಮೆರವಣಿಗೆ ನಡೆಸಿ ಸದಾಶಿವ ಆಯೋಗದ ವರದಿ ಜಾರಿ ಮಾಡುವಂತೆ ಸರಕಾರಕ್ಕೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.ನಂತರ ಮಹಾತ್ಮ ಗಾಂಧಿ ವೃತ್ತದಲ್ಲಿ ಬಹಿರಂಗ ಸಮಾವೇಶವನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಅನೇಕ ಮುಖಂಡರು ಮಾತನಾಡಿ,ರಾಜ್ಯದಲ್ಲಿನ ಮಾದಿಗ ಸಮುದಾಯದ ಅಮಗ್ರ ಅಭೀವೃಧ್ಧಿಗಾಗಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸಬೇಕು,ಅದಕ್ಕಾಗಿ ಇಂದು ಬೀದರಿನಿಂದ ಬೆಂಗಳೂರುವರೆಗೆ ಜಾಗೃತಿ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ.ಕೂಡಲೆ ವರದಿ ಜಾರಿಯಾಗದಿದ್ದಲ್ಲಿ ಮುಂದೆ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರ‍್ಯಾಲಿಯನ್ನು ನಡೆಸಿರುವ ಉದ್ಯಮಿ ಸುಬ್ಬರಾಜು ಹಿರಿಯ ಸಂಚಾಲಕ ನಾಗರಾಜು ಲಕ್ಷ್ಮೀನಾರಾಯಣ ಇಂಜಿನಿಯರ್ ಜಿ.ನಾಗಪ್ಪ ಹಾಗು ಸ್ಥಳಿಯ ಮುಖಂಡರಾದ ಹಣಮಂತ ಕಟ್ಟಿಮನಿ ಬೊಮ್ಮನಹಳ್ಳಿ ಭೀಮಾಶಂಕರ ಬಿಲ್ಲವ್ ಯಲ್ಲಪ್ಪ ಹುಲಿಕಲ್ ದಾನಪ್ಪ ಲಕ್ಷ್ಮೀಪುರ ದುರ್ಗಪ್ಪ ನಾಗರಾಳ ಬಸವರಾಜ ಮುಷ್ಠಳ್ಳಿ ಹೈಯಳಪ್ಪ ಜಾಲಿಬೆಂಚಿ ಮರೆಪ್ಪ ದೇವಾಪುರ ಸೇರಿದಂತೆ ಅನೇಕರಿದ್ದರು.

emedialine

Recent Posts

ಕಲಬುರಗಿಯಲ್ಲಿ ರೈತರ ಜಿಲ್ಲಾ ಸಮಾವೇಶ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಶಾಖೆ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಆಯೋಜಿಸಿದ್ದ ಜಿಲ್ಲಾ ರೈತ ಸಮಾವೇಶವನ್ನು ಸಂಘದ…

32 seconds ago

ಪ್ರಶಾಂತ ಡಿ ಜಾನಕರ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ದಾವಣಗೆರೆಯಲ್ಲಿ ನಡೆದ ಸಿ.ಬಿ.ಎಸ್.ಇ ಕ್ಲಸ್ಟರ 8ನೇ ಎಥ್ಲೇಟಿಕ್ ಮೀಟ್ 2024-25 ರಾಜ್ಯ ಮಟ್ಟದ 200 ಮಿಟರ್ ಓಟದ ಸ್ಪರ್ಧೆಯಲ್ಲಿ…

4 mins ago

ಶಿಕ್ಷಕಿ ನಿರ್ಮಲಾ ವೀರಭದ್ರಪ್ಪ ದೇಸಾಯಿಗೆ ಬಿಳ್ಕೊಡುಗೆ

ಕಲಬುರಗಿ: ಕಮಲಾಪೂರ ತಾಲೂಕಿನ ಯಕ್ಕಂಚಿ ಗ್ರಾಮದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ನಿರ್ಮಲಾ ವೀರಭದ್ರಪ್ಪ ದೇಸಾಯಿ ಇವರ…

9 mins ago

ಕ.ಕ ಪ್ರದೇಶದ ರಚನಾತ್ಮಕ ಪ್ರಗತಿಗೆ ಪ್ರತ್ಯೇಕ ಸಚಿವಾಲಯ ಶೀಘ್ರ ಅಸ್ತಿತ್ವಕ್ಕೆ; ಸಿದ್ದರಾಮಯ್ಯ

ರಾಯಚೂರು; ಕಲ್ಯಾಣ ಕರ್ನಾಟಕಕ್ಕೆ 371ನೇ ಜೇ ಕಲಂ ಜಾರಿಗೆಗೆ ದಶಕಗಳಿಂದ ಹೋರಾಟ ನಡೆಸಿದ ಎಳು ಜಿಲ್ಲೆಗಳ ಸಹಸ್ರಾರು ಹೋರಾಟಗಾರರ ಪರವಾಗಿ…

15 mins ago

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

1 hour ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

5 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420