ಬಿಸಿ ಬಿಸಿ ಸುದ್ದಿ

ನಾಳೆ ಕಲಬುರಿಗಯಲ್ಲಿ 200ಕ್ಕೂ ಹೆಚ್ಚು ಟ್ರಾಕ್ಟರ್ ಗಳಿಂದ ಜನತಾ ಪರೇಡ್

ಕಲಬುರಗಿ: ದೇಶದ್ಯಂತ ಕಳೆದ ನಾಲ್ಕು ತಿಂಗಳಿಂದು ನಾಲ್ಕು ಕೃಷಿ ಹಾಗೂ ರೈತ ವಿರೋಧಿ ಕಾಯ್ದೆಗಳನ್ನು ರದ್ದು ಪಡೆಸಬೇಕೆಂದು ನಡೆಸುತ್ತಿರುವ ನಿಂರತ ಹೋರಾಟದ ಹಿನ್ನೆಲೆಯಲ್ಲಿ ನಾಳೆ 26 ಗಣರಾಜ್ಯೋತ್ಸವದ ದಿನದ ಅಂಗವಾಗಿ ರೈತ ಸಂಘಟನೆಗಳು ದೆಹಲಿಯಲ್ಲಿ ಬೃಹತ್ ಟ್ರಾಕ್ಟರ್ ಪರೇಡ್ ನಡೆಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ನಾಳೆ 12ಕ್ಕೆ ಎಪಿಎಂಸಿ ಕಚೇರಿಯಿಂದ ಸುಪರ್ ಮಾರ್ಕೆಟ್ ಮಾರ್ಗವಗಿ ತೀಮ್ಮಾಪುರಿ ಸರ್ಕಲದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಸಂಯುಕ್ತ ಕಿಸಾನ್ ಮೋರ್ಚಾ ವೇದಿಕೆವಯಿಂದ ಜನತಾ ಪರೇಡ್ ನಡೆಯಲಿದೆ ಎಂದು ಸಿಪಿಐಎಂ ಜಿಲ್ಲಾಕಾರ್ಯದರ್ಶಿ ಶರಣಬಸಪ್ಪಾ ಮಮಶೆಟ್ಟಿ ಅವರು ತಿಳಿಸಿದ್ದಾರೆ.

200ಕ್ಕೂ ಹೆಚ್ಚು ಟ್ರಾಕ್ಟರ್ ಪರೇಡ್ ನಲ್ಲಿ ಭಾಗವಹಿಸುವ ನಿರೀಕ್ಷೆ ಇದ್ದು, ಮುಂದಿನ ಟ್ರ್ಯಾಕ್ಟ್ರಗೆ ಸಂವಿಧಾನದ ಪೀಠಿಕೆ ಅಳವಡಿಸಲಾಗುವುದು ಮತ್ತು ಭಾರತದ ಧ್ವಜದ ಮೆರವಣಿಗೆ ನಡೆಸಲಿವೆ, ಪರೇಡ್ ನಲ್ಲಿ ರೈತರು ಕಾರ್ಮಿಕರು ಮಹಿಳೆಯರು ಸೇರಿ 1500 ಜನರು ಸೇರುವ ನಿರೀಕ್ಷೆ ವ್ಯಕ್ತವಾಗುತ್ತಿದೆ.

ಪರೇಡ್ನಲ್ಲಿ ಮಾಜಿ ಶಾಸಕ ಬಿ.ಆರ್ ಪಾಟೀಲ್, ಸಾಹಿತಿ ಹಾಗೂ ಮಹಿಳಾ ಹೋರಾಟಗಾರ್ತಿ ನೀಲಾ ಕೆ, ಎಸ್ ಆರ್ಕೊಲ್ಲೂರು, ಸಿಪಿಐಯ ಶೌಕತ್ ಅಲಿ ಆಲೂರ, ಭೀಮಾಶಂಕರ ಮಾಡಿಯಾಳ. ಆರ್.ಕೆ.ಎಸ್ ಅಧ್ಯಕ್ಷರಾದ ಎಸ್. ಎಮ್ ವರ್ಮಾ ಜಿಲ್ಲಾ ಪಂಚಾಯತ ಸದಸ್ಯರು ಸೇರುದಂತೆ ಹಲವು ಜನಪರ ಸಂಘಟನೆಗಳ ಮುಖಂಡರು ಪರೇಡ್ನಲ್ಲಿ ಭಾಗವಹಿಸಲಿದ್ದಾರೆಂದು ಅವರು ತಿಳಿಸಿದ್ದಾರೆ.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

6 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

6 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

8 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

8 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

8 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

9 hours ago