ಬಿಸಿ ಬಿಸಿ ಸುದ್ದಿ

ವೀರಶೈವ ಸಮಾಜದಿಂದ ಕುಲಪತಿಗಳಿಗೆ ಸನ್ಮಾನ

ಕಲಬುರಗಿ: ಜಿಲ್ಲಾ ವೀರಶೈವ ಸಮಾಜದ ವತಿಯಿಂದ ಗುಲಬರ್ಗಾ ವಿಶ್ವವಿದ್ಯಾಲಯ ನೂತನ ಕುಲಪತಿಗಳಾದ ಡಾ ಎ. ದಯಾನಂದ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಅರುಣಕುಮಾರ ಪಾಟೀಲ, ಉಪಾಧ್ಯಕ್ಷ ಕಲ್ಯಣಪ್ಪ ಪಾಟೀಲ ಮಳಖೇಡ, ಕಾರ್ಯದರ್ಶಿ ಶ್ರೀಶೈಲ ಘೂಳಿ, ಖಜಾಂಚಿ ಚಂದ್ರಶೇಖರ ತಳ್ಳಳ್ಳಿ, ಸದಸ್ಯರಾದ ಶಿವಪುತ್ರಪ್ಪ ಡೆಂಕಿ, ರಮೇಶ ಪಾಟೀಲ, ಶಾಂತಪ್ಪ ಮೇಳಕುಂದಿ, ಸಿದ್ದು ಮೇಳಕುಂದಿ, ಡಾ.ಕೆ.ಎಸ್ ಮಾಲಿಪಾಟೀಲ, ಸಿದ್ದು ಹೊದಲೂರ ಇದ್ದರು

emedialine

Recent Posts

ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಸಮೀಕ್ಷೆ : ಡಾ. ಶಾಲಿನಿ ರಜನೀಶ್

ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು…

1 hour ago

ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿಎಂ ಸಿದ್ದು

ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ…

1 hour ago

ಕನ್ನಡದ ನೆಲದಲ್ಲಿ ಕನ್ನಡಿಗರ ಮಕ್ಕಳೇ ಉದ್ಯೋಗ ಮಿಸಲಾತಿ ಕೇಳುವಂತಹ ಪರಸ್ಥಿತಿ ಆಘಾತಕಾರಿ

ಕಲಬುರಗಿ: ಡಾ.ಸರೋಜನಿ ಮಹಿಷಿ ವರದಿ ಅನುಷ್ಠಾನಕ್ಕೆ ನಡೆದ, ನಡೆಯುತ್ತಿರುವ ಹೋರಾಟಗಳಿಗೆ ಲೆಕ್ಕವೇ ಇಲ್ಲ. ಮಹಿಷಿ ವರದಿಯ ಹೆಸರು ಹೇಳಿ ಆಳಿದ…

1 hour ago

ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹೇಶ್ ರೆಡ್ಡಿ ನಾಮಪತ್ರ ಸಲ್ಲಿಕೆ

ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹಾಸಭಾದ ಅಧ್ಯಕ್ಷ ಶರಣಕುಮಾರ ಮೋದಿ ಹಾಗೂ ಸಮಾಜದ…

1 hour ago

ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲ: ರಾಜ್ಯ ಸರಕಾರದ ವಿರುದ್ಧ ಸಾಂಕೇತಿಕ ಧರಣಿ ಸತ್ಯಾಗೃಹ

ಕಲಬುರಗಿ: ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲವಾದ ರಾಜ್ಯ ಸರ್ಕಾರ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪುನೀತರಾಜ…

1 hour ago

ನಿವೃತ್ತಿ ಜೀವನ ಸುಖಕರವಾಗಿರಲಿ; ಪಾಟೀಲ್

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸ್ಥಳೀಯ ಪೊಲೀಸ್ ಠಾಣೆಯಲ್ಲಿ 20 ವರ್ಷ ಒಂದೇ ಕಡೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಎಎಸ್'ಐ…

2 hours ago