ಕಲಬುರಗಿ: ಜಿಲ್ಲೆಯ ಚಿತ್ತಾಪೂರ ತಾಲೂಕಿನ ತಹಸೀಲ್ ಮೈದಾನದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಮಗ್ರ ಕೃಷಿ ಪದ್ದತಿ ಅಳವಡಿಸಿ ತೋಟಗಾರಿಕೆಯಲ್ಲಿ ಅತ್ಯುತ್ತಮ ಸಾಧನೆಗೈದ ಅಸ್ಲಂ ಕಲ್ಯಾಣಿ ಮೊಹ್ಮದ ರಫಿ ಚಿತ್ತಾಪೂರ ಮತ್ತು ಶರಣಗೌಡ ತರಕ್ಷಪೆಟ ಅವರಿಗೆ ಕೃಷಿ ಇಲಾಖೆಯ ೨೦೨೦-೨೧ನೇ ಸಾಲಿನ ಶ್ರೇಷ್ಠ ಕೃಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
೧೦, ಸಾವಿರ ರೂ.ಗಳ ನಗದು ಪುರಸ್ಕಾರವನ್ನು ಶಾಸಕ ಪ್ರಿಯಾಂಗ ಖರ್ಗೆ ಅವರು ನೀಡಿ ಅವರನ್ನು ಸನ್ಮಾನಿಸಿ ಗೌರವಿಸಿದರು. ತಹಶಿಲ್ದಾರ ಉಮಾಕಾಂತ ಹಳ್ಳಿ, ಸಹಾಯಕ ತೋಟಗಾರಿಕೆ ನಿರ್ದೇಶಕ ಸಿದ್ದಣ್ಣ ಅಣಬಿ, ಸಹಾಯಕ ಕೃಷಿ ನಿದೇರ್ಶಕ ಸಂಜೀವಕುಮಾರ ಮಾನೆಕಾರ, ಎಪಿಎಂಸಿ ಅಧ್ಯಕ್ಷ ಸಿದ್ದಣ್ಣ, ಪಿಎ ಸ್ಐ ಮಂಜುನಾಥ ಇದ್ದರು.
ಸುರಪುರ: ಕೃಷ್ಣಾ ಕಾಲುವೆಗಳಿಗೆಗೆ ನೀರು ಹರಿಸಲು ನಿರ್ಣಯ ಕೈಗೊಳ್ಳಲು ನಡೆಸುವ ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರನ್ನು ಸೇರಿಸಿಕೊಳ್ಳಬೇಕು ಎಂದು…
ಸುರಪುರ: ತಾಲೂಕ ವೀರಶೈವ ಲಿಂಗಾಯಕ ಸಮಿತಿಯಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೂಡ ಎರಡು ತಾಲೂಕಿನ ವೀರಶೈವ ಲಿಂಗಾಯತ…
ಸುರಪುರ: ಎಲ್ಲರು ತಮ್ಮ ಮನೆಯೊಳಗೆ ಸ್ವಚ್ಛತೆಗೆ ಆದ್ಯತೆ ನೀಡುತ್ತಾರೆ,ಅದರಂತೆ ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಡೆಂಘೀ ಸೇರಿದಂತೆ ಯಾವುದೇ…
ಕಲಬುರಗಿ: ನಗರದ ಬಸವ ಸಿರಿ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಭಾನುವಾರ ಮುಂಜಾನೆ. 11 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷ ಮತ್ತು…
ಕಲಬುರಗಿ; ಜಿಲ್ಲೆಯಲ್ಲಿ ಮುಂಗಾರು ಬೆಳೆಗಳಾದ ತೊಗರಿ, ಹತ್ತಿ, ಉದ್ದು, ಹೆಸರು ಮತ್ತು ಸೋಯಾಬಿನ್ ಬೆಳೆಯಲಾಗಿದ್ದು, ಇದರಲ್ಲಿ ಕಂಡು ಬರುವ ಹುಳು,…
ಕಲಬುರಗಿ : "ಜಿಲ್ಲೆಯಲ್ಲಿ ಡೆಂಗಿ ಜ್ವರ ಹಾವಳಿ ದಿನೇ ದಿನೇ ವ್ಯಾಪಕವಾಗುತ್ತಿದೆ. ಝಿಕಾ ವೈರಾಣು ಸೋಂಕು, ಚಿಕನ್ ಗುನ್ಯಾ…