ಕೃಷಿ ಕಾಯಿದೆಗಳ ವಾಪಸಾತಿ ವಿಷಯ ಪ್ರತಿಷ್ಠೆಯನ್ನಾಗಿಸದಂತೆ ಮಲ್ಲಿಕಾರ್ಜುನ ಖರ್ಗೆ ಸಲಹೆ

0
47

ಕಲಬುರಗಿ: ಕೃಷಿ ಕಾಯಿದೆ ವಾಪಸ್ ಕುರಿತಂತೆ ಸರಕಾರ ಪ್ರತಿಷ್ಠೆಯನ್ನಾಗಿ ಪರಿಗಣಿಸದಂತೆ ರಾಜ್ಯಸಭಾ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರಕ್ಕೆ ಸಲಹೆ ನೀಡಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ, ಸದರಿ ವಿಷಯವನ್ನು ಸ್ಥಾಯಿ ಸಮಿತಿಗೆ ರವಾನಿಸಬೇಕೆಂದಿದ್ದಾರೆ.

Contact Your\'s Advertisement; 9902492681

ಅಧಿಕಾರದಲ್ಲಿ ಇರುವವರು ಪ್ರಜಾತಂತ್ರ ವ್ಯವಸ್ಥೆಗೆ, ಸಂವಿಧಾನಕ್ಕೆ ಹಾಗೂ ಸಂಸತ್ತಿಗೆ ಗೌರವ ಕೊಡಬೇಕು ಎಂದು ಟ್ವಿಟ್ ನಲ್ಲಿ ಉಲ್ಲೇಖಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here