ರಾಜಶ್ರೀ ಸಿಮೆಂಟ್ ಕಾರ್ಖಾನೆಯಲ್ಲಿ ನೇತ್ರ ಚಿಕಿತ್ಸೆ ಶಿಬಿರ

0
47

ಸೇಡಂ: ರಾಜಶ್ರೀ ಸಿಮೆಂಟ್ ಕಾರ್ಖಾನೆ ಮತ್ತು ಅನುಗ್ರಹ ನೇತ್ರಾಲಯ ಕಲಬುರಗಿ ಇವರ ಸಹಯೋಗದಲ್ಲಿ ನೇತ್ರ ಚಿಕಿತ್ಸೆ ಶಿಬಿರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಪಟ್ಡಣದ ಮಳಖೇಡ್ ವ್ಯಾಪ್ತಿಯಲ್ಲಿ ಬರುವ ರಾಜಶ್ರೀ ಸಿಮೆಂಟ್ ಕಂಪನಿಯಲ್ಲಿ ಟ್ರಕ್ ಚಾಲಕರಿಗಾಗಿ ನೇತ್ರ ಚಿಕಿತ್ಸೆ ಶಿಬಿರ ಆಯೋಜಿಸಲಾಗಿತ್ತು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಕಾರ್ಖಾನೆಯ ಅಧಿಕಾರಿಗಳಾದ ಶಿವರಾಜಸಿಂಗ್ ಯಾದವ್ , ಚಂದಮ್ಮ ಅಂಬಲಗಿ , ಚಂದ್ರಕಾಂತ್ ಕೊರ್ವಾರ್ , ಬಿ ಚೈತನ್ಯ ಕುಮಾರ್ , ಬಾಬು ದರಡ್ ,ಕಾಶಿಬಾಯಿ, ಸೋಮಶೇಖರ್ ಮತ್ತು ಇತರೆ ಅಧಿಕಾರಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here