ಸಾಲ ಮರುಪಾವತಿ ಕೊನೆ ದಿನಾಂಕ ಮುಂದೂಡುವಂತೆ ಮನವಿ

ಸುರಪುರ: ಭಾರತೀಯ ಸ್ಟೇಟ್ ಬ್ಯಾಂಕ್‌ಲ್ಲಿ ಸಾಲ ಪಡೆದ ರೈತರು ಸಾಲ ಕಟ್ಟದೆ ಇದ್ದವರು ಸಾಲದಲ್ಲಿ ಕೇವಲ ಪ್ರತಿಶತ ೧೦% ರಷ್ಟು ಮರು ಪಾವತಿ ಮಾಡಿದರೆ ಇನ್ನುಳಿದ ಶೇ ೯೦% ಸಾಲ ಮನ್ನಾ ಯೋಜನೆಯನ್ನು ಸರಕಾರ ಘೋಷಿಸಿರುವುದು ಸಂತೋಷದ ಸಂಗತಿಯಾಗಿದೆ. ಆದರೆ ೧೦% ಸಾಲ ಮರು ಪಾವತಿ ಮಾಡಲು ರೈತರಿಗೆ ಜನೆವರಿ ೩೦ನೇ ತಾರೀಖು ಕೊನೆ ದಿನ ನಿಗದಿ ಪಡಿಸಿರುವುದು ಸರಿಯಲ್ಲ ಎಂದು ವಿರೋಧ ವ್ಯಕ್ತವಾಗಿದೆ.

ಈಗಾಗಲೆ ಕೋವಿಡ್‌ನಿಂದ ಸಂಕಷ್ಟದಲ್ಲಿರುವ ರೈತರು ಹಣವಿಲ್ಲದೆ ಬೇರೆಯವರಲ್ಲಿ ಸಾಲ ತಂದು ಬ್ಯಾಂಕ್‌ಗೆ ಕಟ್ಟ ಬೇಕಿದೆ.ಆದ್ದರಿಂದ ರೈತರು ಹಣವನ್ನು ಹೊಂದಿಸಿಕೊಳ್ಳಲು ಇನ್ನು ಒಂದು ತಿಂಗಳು ಕಾಲವಕಾಶ ಹೆಚ್ಚುಗೊಳಿಸಬೇಕು.ಅಂದರೆ ಫೆಬ್ರವರಿ ೨೮ನೇ ತಾರೀಖಿನ ವರೆಗೆ ಕಾಲವಕಾಶ ನೀಡಬೇಕೆಂದು ಅಖಿಲ ಕರ್ನಾಟಕ ನಿಖೀಲ್ ಕುಮಾರಸ್ವಾಮಿ ಪ್ರಜ್ವಲ್ ರೇವಣ್ಣ ಯುವ ಒಕ್ಕೂಟ ತಮ್ಮಲ್ಲಿ ಮನವಿ ಮಾಡುತ್ತದೆ ಎಂದು ಎಸ್‌ಬಿಐ ಸಿಬ್ಬಂದಿ ಮೂಲಕ ಹಣಕಾಸು ಇಲಾಖೆ ಕಾರ್ಯದರ್ಶಿಯವರಿಗೆ ಬರೆದ ಮನವಿಯನ್ನು ಉಪ ತಹಸೀಲ್ದಾರ್ ಮಲ್ಲಿಕಾರ್ಜುನ ಅವರ ಮೂಲಕ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಕಾರ್ಯಾಧ್ಯಕ್ಷ ವೆಂಕೋಬ ದೊರೆ ಬೊಮ್ಮನಹಳ್ಳಿ ಗೋಪಾಲ ಬಾಗಲಕೋಟೆ ಮಾನಯ್ಯ ದೊರೆ ಬಾಬುಮಿಯಾ ನಬಿಲಾಲ ಮಹ್ಮದಸಾಬ್ ಸೇರಿದಂತೆ ಅನೇಕರಿದ್ದರು.

emedialine

Recent Posts

ಶರಣಬಸವ ವಿಶ್ವವಿದ್ಯಾಲಯದಲ್ಲಿ 14ರಂದು ರಾಷ್ಟ್ರೀಯ ವಿಚಾರ ಸಂಕಿರಣ

ಕಲಬುರಗಿ; ಶರಣಬಸವ ವಿಶ್ವವಿದ್ಯಾಲಯ ಮತ್ತು ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯ ಜಂಟಿಯಾಗಿ, ನಗರದ ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ ದೊಡ್ಡಪ್ಪ ಅಪ್ಪ…

44 mins ago

ಕಾ.ಸೀತಾರಾಮ ಯೇಚೂರಿಗೆ ಸಿಪಿಐಎಂ ಕಚೇರಿಯಲ್ಲಿ ಶೃದ್ಧಾಂಜಲಿ

ಕಲಬುರಗಿ: ಸಿಪಿಐಎಂ ಪಕ್ಷದ ಅಖಿಲ ಭಾರತ ಪ್ರದಾನ ಕಾರ್ಯದರ್ಶಿಗಳಾಗಿದ್ದ 72 ವಯಸ್ಸಿನ ಕಾ.ಸೀತಾರಾಮ ಯೇಚೂರಿಯವರು ಇಂದು ಸಂಜೆ ನಿಧನ ಹೊಂದಿದ್ದು,…

51 mins ago

ಕ್ರೀಡೆಗಳು ವಿದ್ಯಾರ್ಥಿಗಳನ್ನು ಸಧೃಡ ಆರೋಗ್ಯವಾಗಿ ಇಡುತ್ತವೆ

ಕಲಬುರಗಿ: ಕ್ರೀಡೆಗಳು ವಿದ್ಯಾರ್ಥಿಗಳು ಸದೃಢವಾಗಿ ಮತ್ತು ಆರೋಗ್ಯವಾಗಿರಲು ಸಹಾಯ ಮಾಡುತ್ತದೆ. ಅವರು ದೈನಂದಿನ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಅನಿರೀಕ್ಷಿತ ರೋಗಗಳು…

1 hour ago

PDA ಕಾಲೇಜಿನಲ್ಲಿ ಸೆ. 13,14 ರಂದು ವಿಚಾರ ಸಂಕಿರಣ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಯರಿಂಗ ಕಾಲೇಜಿನಲ್ಲಿ ನಾಳೆಯಿಂದ ಎರಡುದಿನಗಳ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ…

1 hour ago

ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತ ನೂತನ ಸಮಿತಿ ರಚನೆ

ಕಲಬುರಗಿ: ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತಿನ ಸಭೆಯಲ್ಲಿ ಜಿಲ್ಲಾ ಸಮಿತಿ ರಚಿಸಲಾಯಿತು. ಈ ವೇಳೆಯಲ್ಲಿ ಜಿಲ್ಲಾ ಅಧ್ಯಕ್ಷರಾಗಿ ರವೀಂದ್ರ…

1 hour ago

ಕಲಬುರಗಿ: ಸೆ. 13 ರಿಂದ “ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ”ರು ಅಭಿಯಾನ

ಕಲಬುರಗಿ: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯ ಘಟಕದ ವತಿಯಿಂದ "ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ" ಎಂಬ ಧ್ಯೇಯವಾಕ್ಯದಡಿ ರಾಜ್ಯವ್ಯಾಪಿ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420