ಕರ್ನಾಟಕ ರಾಜ್ಯ ಪ್ರೌಢ ಶಾಲಾ ಹಿಂದಿ ಶಿಕ್ಷಕರ ಸಂಘ ಜಿಲ್ಲಾ ಘಟಕದಿಂದ ಸನ್ಮಾನ

0
107

ಕಲಬುರಗಿ: ನಗರದ ಹರಳಯ್ಯ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಪ್ರೌಢ ಶಾಲಾ ಹಿಂದಿ ಶಿಕ್ಷಕರ ಸಂಘ ಜಿಲ್ಲಾ ಘಟಕದ ವತಿಯಿಂದ ಪ್ರೌಢ ಶಾಲಾ ಹಿಂದಿ ಶಿಕ್ಷಕರ ವೃತ್ತಿ ಕೌಶಲ್ಯ ಅಭಿವೃದ್ಧಿಗಾಗಿ ಒಂದು ದಿನದ ಕಾರ್ಯಗಾರ ಹಾಗೂ ರಾಜ್ಯ ಮಟ್ಟದ ಹಿಂದಿ ಶಿಕ್ಷಕ ರತ್ನ ಪ್ರಶಸ್ತಿ ಪುರಸ್ಕೃತರಾದ ರವಿ ಜಾಧವ, ಆಂಬ್ಲೆ ಬಾಬುರಾವ, ಮೆಹಬೂಬ, ಗಂಗಪ್ಪ ಜತ್ತಿ ಇವರನ್ನು ಸನ್ಮಾನಿಸಲಾಯಿತು. ಸಂಘದ ರಾಜ್ಯಾಧ್ಯಕ್ಷ ಧರ್ಮರಾಜ ರಾಠೋಡ, ಸಕ್ರೆಪ್ಪಗೌಡ ಬಿರಾದಾರ,  ವಿಶ್ವನಾಥ ಕಟ್ಟಿಮನಿ, ಅಶೋಕಕುಮಾರ ಮಲ್ಲಪ್ಪಗೋಳ, ನಾಗೇಂದ್ರಪ್ಪ ಅವರಾದಿ, ಸಿ.ಎನ್.ಬಾಳಗಾರ ಇದ್ದರು.

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here