ಶಹಾಬಾದ: ತಾಲೂಕಿನ ಮರತೂರ ಗ್ರಾಪಂ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಗ್ರಾಪಂ ಸದಸ್ಯರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ.ರಶೀದ್ ಮರ್ಚಂಟ್ ಅವರನ್ನು ಸನ್ಮಾನಿಸಿದರು.
ಈ ಸಂಧರ್ಭದಲ್ಲಿ ಜಿಪಂ ಸದಸ್ಯ ಶಿವಾನಂದ ಪಾಟೀಲ ಮರತೂರ, ಮರತೂರ ಗ್ರಾಪಂ ಸದಸ್ಯ ಅಜಿತ್ ಪಾಟೀಲ,ಶಾಮ ಪಾಟೀಲ, ಜಿಲ್ಲಾ ಕಾಂಗ್ರೆಸ್ ಪಕ್ಷದ ವಕ್ತಾರ ಪೀರಪಾಶಾ,ಮರತೂರ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರವೀಂದ್ರ ನರೋಣಿ,ಸಿದ್ದು ಪಾಟೀಲ,ಗುರು ಕಂಬಾ,ಸೌಕತ್, ಶಾಮ ಸುಂದರ,ಗೌರಿ ಶಂಕರ ಪಾಟೀಲ,ಪರಶುರಾಮ ಜಾಧವ,ಶಿವಾನಂದ ಮಕಾಷಿ,ಹಣಮಂತ ಸಾಹುಕಾರ ತೆಗನೂರ್ ಮುಂತಾದವರು ಇದ್ದರು. ನಗರಸಭೆಯ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ, ಮೃತ್ಯುಂಜಯ್ ಹಿರೇಮಠ,ಹಾಷಮ್ ಖಾನ್, ಕಾರ್ಯಕರ್ತರು ಉಪಸ್ಥಿತರಿದ್ದರು.