ಮಂದಿರ ನಿರ್ಮಾಣಕ್ಕಾಗಿ ಆಳಂದ ಪಟ್ಟಣದಲ್ಲಿ ನಿಧಿ ಸಂಗ್ರಹ

0
38

ಆಳಂದ: ಪಟ್ಟಣದಲ್ಲಿ ಬಿಸಿಲೂರಿನ ಭರವಸೆಯ ನಾಯಕ ಹ್ಯಾಟ್ರೀಕ್ ಜಿಲ್ಲಾ ಪಂಚಾಯತ್ ಸದಸ್ಯ ಹರ್ಷಾನಂದ ಗುತ್ತೇದಾರ ಅವರು ಪಟ್ಟಣದ ವಿವಿಧ ಅಂಗಡಿಗಳಿಗೆ ತೆರಳಿ ಮಂದಿರ ನಿರ್ಮಾಣಕ್ಕಾಗಿ ನಿಧಿ ಸಂಗ್ರಹಿಸಿದರು.

ರಾಮ ಮಂದಿರ ನಿರ್ಮಾಣಕ್ಕಾಗಿ ನಿಧಿ ಸಂಗ್ರಹಿಸಲು ಈಗಾಗಲೇ ಜನೇವರಿ ೧೫ರಿಂದ ಅಭಿಯಾನ ಆರಂಭವಾಗಿದೆ. ಮಂದಿರ ನಿರ್ಮಾಣಕ್ಕಾಗಿ ಆಳಂದ ತಾಲೂಕಿನ ಸಮಸ್ತ ಹಿಂದೂ ಬಾಂಧವರು ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯತ ಸದಸ್ಯ ಹರ್ಷಾನಂದ ಗುತ್ತೇದಾರ ಮನವಿ ಮಾಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಆಳಂದ ಮಂಡಲ ಬಿಜೆಪಿ ಅಧ್ಯಕ್ಷ ಆನಂದರಾವ ಪಾಟೀಲ ಕೊರಳ್ಳಿ, ಮುಖಂಡರಾದ ಹಣಮಂತರಾವ ಮಲಾಜಿ, ಸಿ ಕೆ ಪಾಟೀಲ, ಗುರುಶಾಂತ ಪಾಟೀಲ ಝಳಕಿ, ಮಲ್ಲಿಕಾರ್ಜುನ ತಡಕಲ, ಅಶೋಕ ಹತ್ತರಕಿ, ಸತೀಶ ಮೈತ್ರಸಕರ್, ಶರಣು ಕುಂಬಾರ ಸೇರಿದಂತೆ ಅನೇಕರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here