ಕಲಬುರಗಿ; ಸರ್ಕಾರದ ವಿವಿಧ ಯೋಜನೆಗಳು ಸೇರಿದಂತೆ ಡೇ-ನಲ್ಮ್ ಯೋಜನೆ ಅನುಷ್ಠಾನ ಹಾಗೂ ವಿವಿಧ ಯೋಜನೆಯ ಕುರಿತು ಜಾಗೃತಿ ಮೂಡಿ ಸಲು ಬೀದಿ ಬದಿ ವ್ಯಾಪರ ಸ್ಥರತರ ಬೇತಿ ಕಾರ್ಯಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಬೀದಿ ವಾಪಾರಿಗಳ ಸಂಘದ ನೇತೃತ್ವದಲ್ಲಿ ಮಹಾನಗರ ಪಾಲಿಕೆ ಎದುರು ಪ್ರತಿ ಭಟನಾ ಪ್ರದರ್ಶನ ಕೈಗೊಂಡ ನಿಯೋಗ ಪಾಲಿಕೆಯ ಆಯುಕ್ತರಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.
ಪ್ರಧಾನ ಮಂತ್ರಿಗಳ ಆತ್ಮನಿರ್ಭರ ಯೋಜನೆ ಸೇರಿದಂತೆ ಬೀದಿ ವ್ಯಾಪಾರಿಗಳ ಕ ಲ್ಯಾಣಕ್ಕಾಗಿ ಜಾರಿಯಲ್ಲಿರುವ ವಿವಿಧ ಯೋಜನೆಗಳ ಅನುಷ್ಠಾನಕ್ಕಾಗಿ ಅವರಲ್ಲಿ ಯೋಜನೆಯ ಕುರಿತು ಜಾಗೃತಿ ಮೂಡಿ ಸಲು ತರ ಬೇತಿಯ ಅಗತ್ಯವಿದ್ದು, ಮಹಾನಗರದ ವ್ಯಾಪ್ತಿಯಲ್ಲಿನ ಬೀದಿ ಬದಿ ವ್ಯಾಪರಸ್ಥರಿಗೆ ವಲಯವಾರು ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲುನಮ್ಮ ಸಂಘ ಸಿದ್ದವಿದ್ದು, ತಾವುಗಳು ಇದಕ್ಕೆ ಅವಕಾಶ ನೀಡುವ ಮೂಲಕ ಅರ್ಹ ಬೀದಿ ವ್ಯಾಪರ ಸ್ಥರಿಗೆ ಯೋಜನೆಗಳ ಲಾಭ ಸಿಗುವಂತೆ ಕ್ರಮ ಕೈಗೊಳ್ಳ ಬೇಕು ಎಂದು ಸಂಘದ ಸಂಸ್ಥಾಪಕ ಅಧ್ಯಕ್ಷ ಜಗನ್ನಾಥ ಎಸ್. ಸೂರ್ಯವಂಶಿ ಅವರು ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಪ್ರತಿಭಟನಾ ಪ್ರದರ್ಶನದ ನಿಯೋಗದಲ್ಲಿ ಹೋರಾಟಗಾರ ಲಕ್ಷ್ಮಣ ದಸ್ತಿ, ದತ್ತು ಭಾ ಸಗಿ, ಲಿಂಗರಾಜ ಸಿರಗಾಪೂರ, ಶಿವಾನಂದ ದಶಮನಿ, ಬಾಬು ಪರೀಟ, ರಾಘವೇಂದ್ರ ಕುಲಕರ್ಣಿ, ಸುನೀಲಕುಮಾರ, ಸಂಜು ಮಾಳಗಿ ಸೇರಿದಂತೆ ಹಲವರಿದ್ದರು.
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…