ವೇದಾ ಪಬ್ಲಿಕ್ ಶಾಲೆಗೆ ರಾಷ್ಟ್ರೀಯ ಪುರಸ್ಕಾರ

ಕಲಬುರಗಿ: ವೇದಾ ಪಬ್ಲಿಕ್ ಶಾಲೆಗೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ “ಎಜುಕೇಷನ್ ಟುಡೇ” ರಾಷ್ಟ್ರಾದ್ಯಂತ ನಡೆಸಿದ ಸಮೀಕ್ಷೆಯಲ್ಲಿ ಸದರಿ ಶಾಲೆಯನ್ನು ಕೋ ಕ್ಯಾರಿಕುಲರ್ ಎಜ್ಯುಕೇಷನ್’ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಮೋಸ್ಟ ಇನಸ್ಪಿರೇಷನಲ್ ಪ್ರೈಮರಿ ಸ್ಕೂಲ್ ಎಂಬ ಎರಡು ಪುರಸ್ಕಾರ ದೊರೆತಿರುವುದಕ್ಕೆ ಶಾಲೆಯ ಮುಖ್ಯಸ್ಥರಾದ ಡಾ. ರವಿ ಮಲಶೆಟ್ಟ ರವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸದರಿ ಪ್ರಶಸ್ತಿಗಳು. ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ “ಎಜುಕೇಷನ್ ಟುಡೇ” ಅವರು ರಾಷ್ಟ್ರಾದ್ಯಂತ ಪ್ರಾಥಮಿಕ ಮತ್ತು ಪೂರ್ವ ಪ್ರಾಥಮಿಕ ಶಾಲೆಗಳು (ಸಿ.ಬಿ.ಎಸ್.ಸಿ/ಐ.ಸಿ.ಎಸ್.ಇ/ರಾಜ್ಯ) ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರ ವಿಭಾಗದಲ್ಲಿ ಸುಮಾರು ೨೩೭೫ ಶಾಲೆಗಳನ್ನು ಸಮೀಕ್ಷೆ ಮಾಡಲಾಗಿತ್ತು ಅದರಲ್ಲಿ ೧೦ ಪ್ಯಾರಾ ಮೀಟರ್‌ಗಳ ಷರತ್ತುಗಳಿಂದ ಅಕ್ಯಾಡೆಮಿಕ್ ರೆಪ್ಯುಟೇಷನ್ ಇಂಡಿಯುಜ್ಯುವಲ ಅಟೆಷನ್. ಶಾಲೆಯ ಮಾದರಿ ಕಲಿಕೆ, ಗುಣಾತ್ಮಕ ಶಿಕ್ಷಣಕ್ಕೆ ಒತ್ತು, ಸುರಕ್ಷತೆ, ಕ್ರಿಡೆ, ಹಣದ ಪ್ರಾಮುಖ್ಯತೆ, ವಿದ್ಯಾರ್ಥಿಯ ಮೌಲ್ಯ ಶಿಕ್ಷಣ ನಾಯಕತ್ವ ಗುಣ, ಪಠ್ಯೇತರ ಚಟುವಟಿಕೆ ಇವುಗಳನ್ನು ಒಳಗೊಂಡಂತೆ ನಡೆದ ಸಮೀಕ್ಷೆಯ ಸುಮಾರು ರಾಷ್ಟ್ರಾದ್ಯಂತ ೯೮೯೭೦ ಮತಗಳನ್ನು ಪಡೆದು ಪ್ರಥಮ ರ‍್ಯಾಂಕಿನಲ್ಲಿ ನಮ್ಮ ಶಾಲೆಯು ಹೊರಹೊಮ್ಮಿದೆ ಅಲ್ಲದೇ ಈ ರಾಷ್ಟ್ರೀಯ ಪುರಸ್ಕಾರ ೨೦೨೦ ಹಾಗೂ ಜ್ಯೂರಿ ಅವಾರ್ಡಗೂ ಆಯ್ಕೆಯಾಗಿದೆ.

ಆಯ್ಕೆಯಾಗಿದ್ದಕ್ಕೆ ಶಾಲೆಯ ನಿರ್ದೆಶಕರಾದ ಡಾ. ರವಿ ಮಲಶೆಟ್ಟಿ ಹಾಗೂ ಆರತಿ ಮಲಶೆಟ್ಟಿ, ಶಿಕ್ಷಕವೃಂದ, ಬೋಧಕೇತರ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತ ಪಡಿಸಿದ್ದಾರೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಸದ್ಗುಣ ಮೈಗೂಡಿಸಿ ಪ್ರಗತಿಪರ ಬದುಕು ಕಟ್ಟೋಣ : ಬಸವರಾಜ್ ಪಾಟೀಲ್ ಸೇಡಂ

ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…

1 hour ago

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

15 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

15 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

15 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

15 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420