ಯೋಜನೆಯ ಸದುಪಯೋಗ ಪಡೆದು ಆರೋಗ್ಯ ಕಾಪಾಡಿಕೊಳ್ಳಲು ಶರ್ಮಾ ಕರೆ

ಯಡ್ರಾವಿ: ಸರಕಾರದ ಆರೋಗ್ಯ ಇಲಾಖೆಯ ಸೇವಾ ಗ್ರಾಮದ ಜನರಿಗಾಗಿ ಕೈಗೆತ್ತಿಕೊಂಡಿರುವ ಈ ಕಾರ್ಯಕ್ರಮ ಅಡಿ ಯೋಜನೆಯ ಸದುಪಯೋಗ ಪಡೆದುಕೊಂಡು ದಂತ ಪಂಕ್ತಿಗಳನ್ನು ರಕ್ಷಿಸಿಕೊಳ್ಳಲು ನಿಮ್ಮ ಜೀವನ ಶೈಲಿ ಅನುಸರಿಸುವ ಮೂಲಕ ಜನರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಆಡಳಿತ ವೈದ್ಯಾಧಿಕಾರಿ ಡಾ. ಉಮೇಶ್ ಶರ್ಮಾ ಹೇಳಿದರು.

ತಾಲ್ಲೂಕಿನ ಸರ್ಕಾರಿ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಪಂಚಾಯತ .ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಲಬುರಗಿ. ಹಾಗೂ ತಾಲ್ಲೂಕ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಯಡ್ರಾಮಿ ಸಮುದಾಯದ ಕೇಂದ್ರ ಸಭಾಂಗಣದಲ್ಲಿ. ಶನಿವಾರದಂದು ನಾಲ್ಕನೇ ವಿಶೇಷ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿ ವಹಿಸಿದ ದಂತ ಚಿಕಿತ್ಸಾ ಆಧಿಕಾರಿ ಡಾ. ಲಕ್ಷ್ಮಣ ಪೂಜಾರಿ. ಅವರು ಸಸಿಗೆ ನೀರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ. ಮಾತನಾಡುತ್ತ ಅವರು, ಪ್ರತಿ ಗ್ರಾಮೀಣ ಭಾಗದ ಜನರಿಗೆ ಸಿಗುವಂತ ಉಚಿತ ಆರೋಗ್ಯ ಸೇವೆ ಸೌಲಭ್ಯವನ್ನು ಉಪಯೋಗಿಸಿಕೊಳ್ಳಬೇಕೆಂದು ಹೇಳಿದರು.

ಇನ್ನೋರ್ವ ಅತಿಥಿ ವಹಿಸಿದ ದಂತ ವೈದ್ಯಾಧಿಕಾರಿ ಡಾ. ಲಕ್ಷ್ಮಣ ಪೂಜಾರಿ ಅವರು ಕರೋನ ಸಂಧರ್ಭದಲ್ಲಿ ಗ್ರಾಮದ ಜನರಿಗಾಗಿ ಹಮ್ಮಿಕೊಳ್ಳನಮಬೇಕೆಂಬ ಹಲವಾರು ಬೇಡಿಕೆ ಗ್ರಾಮದ ಜನರ ಆಶಯದಂತೆ ಇಂದು ಗ್ರಾಮದ ಜನರಿಗೆ ದಂತ ತಪಾಸಣೆ ಹಾಗೆ ಚಿಕಿತ್ಸಾ ಶಿಬಿರ ಯಶಸ್ವಿಯಾಗಿ ನಡೆಸಿಕೊಂಡು ಹೋಗಬೇಕು ಎಂದರು ಗ್ರಾಮದ ಜನರಿಗೆ ಹೇಳಿದರು. ವೇದಿಕೆ ಮೇಲೆ ಪ್ರಮುಖರಾದ ಡಾ.ಸುಭಾಷ್ ಕಲಶೆಟ್ಟಿ, ಡಾ.ಮಹೇಶ್ ಸಜ್ಜನ್. ೪ನೇ ದಂತ ಚಿಕಿತ್ಸೆ ಮತ್ತು ತಪಾಸಣೆ ಶಿಬಿರದಲ್ಲಿ. ಜಿಂಗೈವಲ್ ಫೈಬ್ರೊಮಾ (ಎಪುಲಿಸ್) ಶಸ್ತ್ರಚಿಕಿತ್ಸೆಯಕೂಡ ಮಾಡಲಾಯಿತು.

ಒಪಿಡಿ -೭೨, ಡಿಬಿವೈ -೨೩, ಪುನಃಸ್ಥಾಪನೆ -೧೮, ಎಕ್ಸ್ಟ್ರಾಕ್ಷನ್ -೧೪, ಇದೆ ಸಂಧರ್ಭದಲ್ಲಿ ಚಿಕಿತ್ಸೆ ಪಡೆದರು. ಎಸ್ ಟಿ ಎಸ್ ಆನಂದ ದೊಡ್ಡಮನಿ, ಆರೋಗ್ಯ ಕಿರಿಯ/ ಹಿರಿಯ, ಮಹಿಳಾ – ಪುರುಷ ಸಹಾಯಕರು, ಅಂಗನವಾಡಿ ಕಾರ್ಯಕರ್ತೆ, ಕಾರ್ಯಕರ್ತೆಯರು , ಗ್ರಾಮದ ಜನರು ಉಪಸ್ಥಿತರಿದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

8 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

18 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

20 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420