ಕಲಬುರಗಿ: ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಗುಲಬರ್ಗಾ ವಿಶ್ವವಿದ್ಯಾಲಯದ ಎನ್.ಎಸ್.ಎಸ್.ಕೋಶಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ‘ಸ್ವಚ್ ಸರ್ವೇಕ್ಷಣ ಅಭಿಯಾನ 2021’ ರ ಜಾಥಾ ಕಾರ್ಯಕ್ರಮವು ನಗರದ ಜಗತ್ ವೃತದಿಂದ ಮಿನಿ ವಿಧಾನಸೌಧದ ವರೆಗೆ ಜರುಗಿತು.
ಈ ಜಾಥಾದಲ್ಲಿ ನಗರದ ಎಂ.ಎಸ್.ಇರಾಣಿ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಎನ್.ಎಸ್.ಎಸ್. ಘಟಕಗಳ ಕಾರ್ಯಕ್ರಮಧಿಕಾರಿಗಳದ ಡಾ. ಪ್ರೇಮಚಂದ ಚವ್ಹಾಣ, ಡಾ. ಪ್ರಾಣೇಶ್ ಎಸ್. ಅವರ ನೇತೃತ್ವದಲ್ಲಿ ಮಹಾವಿದ್ಯಾಲಯದಿಂದ ಜಗತ್ ವೃತ್, ಜಗತ್ ವೃತದಿಂದ ಮಿನಿ ವಿಧಾನಸೌಧ ಮತ್ತು ಮಿನಿ ವಿಧಾನಸೌಧ ದಿಂದ ಕಾಲೇಜಿನ ವರೆಗೆ ಜಾಥಾ ನಡೆಸಿ ನಗರದ ಜನತೆಗೆ ಸ್ವಚ್ಛತೆಯ ಅರಿವು ಮೂಡಿಸಿದರು.
ಈ ಜಾಥಾದಲ್ಲಿ ಕಾಲೇಜಿನ ಅಧ್ಯಾಪಕರುಗಳಾದ ಶಂಕರಪ್ಪ ಕಲಬುರಗಿ, ಬಸವಾಂತರಾವ್ ಪಾಟೀಲ್, ವಿಜಯಲಕ್ಷ್ಮಿ ವಾರದ, ಅಕ್ಷರ ಹಿರೇಮಠ, ಅಜಯ್ ಹೋಗಡೆ, ಶಿವಾನಂದ ಗುಳಗಿ ಜಾಥಾದಲ್ಲಿ ಪಾಲ್ಗೊಂಡರು.
ಮಹಾವಿದ್ಯಾಲಯದಿಂದ ಹೊರಟ ಜಾಥಾವನ್ನು ನಾಕ್ ಸಂಯೋಜಕರಾದ ಡಾ. ಎ. ಜಿ. ಪೊಲೀಸ್ ಪಾಟೀಲ್, ಡಾ. ರಾಜಶೇಖರ ಬಿರ್ನಳ್ಳಿ, ರೋಹಿಣಿಕುಮಾರ್ ಹಿಳ್ಳಿ ಯವರು ಸ್ವಯಂ ಸೇವಕರಿಗೆ ಶುಭಕೋರಿ ಹಸಿರು ನಿಶಾನೆ ತೋರಿಸಿದರು.
ಜಾಥದ ಆರಂಭದಲ್ಲಿ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂಧಿವರ್ಗ್ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…