ಸುರಪುರ: ಹೋರಾಟಗಾರ ಅರ್ಷದ್ ದಖನಿ ಅವರನ್ನು ಮಸ್ಲಿಂ ರಾಷ್ಟ್ರೀಯ ಮಂಚ್ ಕರ್ನಾಟಕ ಸಂಘಟನೆಯ ಯಾದಗಿರಿ ಜಿಲ್ಲಾ ಸಂಯೋಜಕರನ್ನಾಗಿ ನೇಮಕಗೊಳಿಸಲಾಗಿದೆ.
ಈ ಕುರಿತು ಮಂಚ್ನ ರಾಜ್ಯ ಸಂಯೋಜಕರಾದ ಇಲ್ಯಾಸ್ ಅಹ್ಮದ್ ಅವರು ಘೋಷಿಸಿದ್ದು,ಮುಸ್ಲಿಂ ರಾಷ್ಟ್ರೀಯ ಮಂಚ್ ದೇಶದಲ್ಲಿನ ಅಲ್ಪಸಂಖ್ಯಾತರ ಸೇವೆಯನ್ನು ಮಾಡುತ್ತಿದ್ದು,ಅದರಂತೆ ಕರ್ನಾಟಕದಲ್ಲಿಯೂ ಸಂಘಟನೆ ಸೇವೆ ಸಲ್ಲಿಸುತ್ತಿದೆ.ಆದ್ದರಿಂದ ತಮ್ಮನ್ನು ಮಂಚ್ನ ಯಾದಗಿರಿ ಜಿಲ್ಲಾ ಸಂಯೋಜಕರನ್ನಾಗಿ ನೇಮಕಗೊಳಿಸಲಾಗಿದ್ದು ಸಂಘಟನೆಯ ತತ್ವ ಸಿದ್ದಾಂತಗಳಿಗೆ ಬದ್ಧರಾಗಿ ಕೆಲಸ ಮಾಡುವಂತೆ ಆದೇಶಿಸಿ ತಮ್ಮನ್ನು ಯಾದಗಿರಿ ಜಿಲ್ಲಾ ಸಂಯೋಜಕರನ್ನಾಗಿ ನೇಮಿಸಲಾಗಿದೆ ಎಂದು ಅವರು ತಮ್ಮ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…