ಕಲಬುರಗಿ: ಪೋಲಿಸ್ ಇಲಾಖೆ ಅಂದರೆ ಕೇವಲ ಅರಿವು ಮೂಡಿಸುವ ಕಾಯ೯ವಾಗಿದೆ ಹೀಗಾಗಿ ಪೋಲಿಸ ಇಲಾಖೆ ಎಂದರೆ ಯಾರಲ್ಲಿಯೂ ಭಯವಿರಬಾರದು ಎಂದು ನೂತನವಾಗಿ ಅಧಿಕಾರ ವಹಿಸಿಕೊಂಡ ಚೌಕ ಪೋಲಿಷ್ ಠಾಣೆಯ ಪಿಎಸ್ಐ. ಬಸವರಾಜ ಮಂಜಾಳಕರ್ ಹೇಳಿದರು.
ಅವರು ನಗರದ ಶಹಾಬಜಾರದ ಲಾಲ್ ಹನುಮಾನ ಮಂದಿರದ ಬಳಿ ರೇವಣಸಿದ್ಧ ಪಟ್ಟಣ ಹಾಗೂ ಹಿರಾ ಮಕ್ಕಳರ್ ನೇತೃತ್ವದಲ್ಲಿ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.
ಶ್ರೀ ಡಾ. ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಜಿ ಮಾತನಾಡಿ. ಅನ್ಯಾಯಧ ವಿರುದ್ಧ ಧ್ವನಿ ಎತ್ತುವ ಮೂಲಕ ಫೋಲಿಸ ಇಲಾಖೆ ಸಮಾಜದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುತ್ತಿದೆ ಎಂದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ಪ್ರಭುಲಿಂಗ ಹಾದಿಮನಿ, ಚಂದ್ರಕಾಂತ ಹಂಗರಗಿ, ರಾಜಕುಮಾರ್ ಎಂಪುರೆ, ಕಿಶೋರ ಆರಾಧೆ. ಶ್ರೀ ಮಂತ ಗುತ್ತೇದಾರ, ಶಿವು ಸ್ವಾಮಿ, ಸಚಿನ ಕಡಗಂಚಿ, ಸಂಜು ಮಂಜಾಳಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…