ರಾಜ್ಯಸಭೆ ವಿಪಕ್ಷ ನಾಯಕನಾಗಿ ಖರ್ಗೆ: ಕಾಂಗ್ರೆಸ್​ ಮುಖಂಡ ಶಿವು ಆಂದೋಲಾ ಶಿರವಾಳ ಹರ್ಷ

0
49

ಶಹಾಪುರ: ರಾಜ್ಯಸಭೆ ವಿಪಕ್ಷ ನಾಯಕನ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಕ ಮಾಡಿದ್ದಕ್ಕೆ ಕಾಂಗ್ರೆಸ್ ಮುಖಂಡ ಶಿವು ಆಂದೋಲಾ ಶಿರವಾಳ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಶ್ರೀ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಆಯ್ಕೆ ನಮಗಷ್ಟೇ ಅಲ್ಲ, ಇಡೀ ಭಾರತ ದೇಶದ ಜನತೆಗೆ ಖುಷಿ ತಂದಿದೆ. ರಾಜ್ಯ ಸಭೆಯಲ್ಲಿ ಖರ್ಗೆಯವರು ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ಧ್ವನಿ ಎತ್ತಲಿದ್ದಾರೆ ಎಂದರು. ಖರ್ಗೆಯವರಿಗೆ ಈ ಅವಕಾಶ ನೀಡಿದ್ದಕ್ಕೆ ಸೋನಿಯಾ ಗಾಂಧಿ ಹಾಗೂ ರಾಹುಲ ಗಾಂಧಿ ಅವರಿಗೆ ಧನ್ಯವಾದ ತಿಳಿಸಲಾಯಿತು

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here