ಕಲಬುರಗಿ: ರಾಷ್ಟ್ರೀಯ ಸಮಾಜ ಪಕ್ಷದ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಅಫಜಲಪೂರ ತಾಲೂಕಿನ ದೇವಲ್ ಗಣಘಾಪೂರ ಗ್ರಾಮದ ಪ್ರೇಮ್ ಸಿದ್ದರಾಮ ಕೋಲಿ ನೇಮಕ ಮಾಡಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷರಾದ ದೇವಿಂದ್ರ ಚಿಗರಳ್ಳಿ ಅವರು ತಿಳಿಸಿರುತ್ತಾರೆ.
ರಾಷ್ಟ್ರೀಯ ಸಮಾಜ ಪಕ್ಷದ ತತ್ವ ಸಿಧ್ಧಾಂತಗಳೊಂದಿಗೆ ಭದ್ದರಾಗಿ ಅತ್ಯಂತ ಕ್ರೀಯಾಶೀಲವಾಗಿ ಪಕ್ಷದ ಸಂಘಟನೆ ಪಕ್ಷದ ಏಳಿಗೆಯ ಹಿತ ದೃಷ್ಟಿಯಿಂದ ಕಾರ್ಯ ಚಟುವಟಿಕೆಗಳು ಮಾಡುವದರ ಜೋತೆಗೆ ಪಕ್ಷದ ಅಧ್ಯಕ್ಷ ಪದಾಧಿಕಾರಿಗಳ ಮುಖಂಡರ ಸಲಹೆ ಸೂಚನೆ ಸಹಾಯ ಸಹಕಾರದೊಂದಿಗೆ ಮುಂಬರುವ ತಾಲೂಕ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಮತ್ತು ಎಮ್. ಎಲ್. ಎ ಚುನಾವಣೆಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸಿ ಗೆಲ್ಲಿಸಿಕೊಂಡು ಬರಲು ಇಂದಿನಿಂದಲೆ ಕಾರ್ಯೋನ್ಮುಖವಾಗಲು ತಿಳಿಸಿದರು.
ಈ ಸಂದರ್ಭದಲ್ಲಿ ಡಾ. ಚಂದ್ರಕಾಂತ್ ಗವ್ಹಾರ ಹಾಗೂ ಸಿದ್ದರಾಮ ಕೆ. ಚಿಕ್ಕೌಲಗಿ, ಸಿದ್ದು ಸರಡಗಿ ಇನ್ನಿತರರು ಉಪಸ್ಥಿತರಿದ್ದರು.
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…
ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…
ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…
ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…
ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…