ಜೇವರ್ಗಿ: ಮಹಾಮಾರಿ ಕೊರೋನಾ ರೋಗದಿಂದ ಸುಮಾರು 10-12 ತಿಂಗಳುಗಳ ವರೆಗೆ ಅಂಗನವಾಡಿ ಕೇಂದ್ರಗಳು ಲಾಕಡೌನ್ ಆಗಿದ್ದರಿಂದ, ಅಲ್ಲಿಯ ಸ್ಥಳಿಯ ಮಕ್ಕಳಿಗೆ ಶಿಕ್ಷಣಕ್ಕೆ ತುಂಬಾ ತೊಂದರೆಯಾಗುತ್ತಿದ್ದು, ಅದನ್ನು ಅರಿತು ಸರಕಾರ ಸದ್ಯ ಕೋವಿಡ್-19ರ ಮಾರ್ಗ ಸೂಚಿಗಳನ್ನು ಅನುಸರಿಸುವದರೊಂದಿಗೆ ಅಂಗನವಾಡಿ ಕೇಂದ್ರಗಳನ್ನು ಪುನಾರಾರಂಭ ಮಾಡಬೇಕೆನ್ನುವ ಸರಕಾರದ ಆದೇಶದ ಮೇರೆಗೆ ಗೌನಳ್ಳಿ ಮಿನಿ ಅಂಗನವಾಡಿ ಕೇಂದ್ರಲದಲಿ ಮಕ್ಕಳಿಗೆ ಗುಲಾಬಿ ಹೂವು ನೀಡುವದರೊಂದಿಗೆ ವಿಶೇಷವಾಗಿ ಮಕ್ಕಳಿಗೆ ಭರಮಾಡಿಕೊಂಡು ಅಂಗನವಾಡಿ ಕೇಂದ್ರವನ್ನು ಪುನರಾರಂಭಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮೇಲ್ವಿಚಾರಕಿಯಾದ ರುಕ್ಮಿಣಿ ನಾಯಕೋಡಿ, ಶಿಕ್ಷಕಿಯಾದ ದುರ್ಗಮ್ಮ ಗೌನಳ್ಳಿ, ಭಾರತಿ ಗುಜಗೊಂಡ, ಮಲ್ಲಿಕಾರ್ಜುನ ಗುಜಗೊಂಡ, ಪಾಲಕರ ಪ್ರತಿನಿಧಿಯಾದ ನಿಂಗಮ್ಮ ಅಪ್ಪೋಜಿ, ಲಕ್ಷ್ಮೀಂಬಾಯಿ ಅಪ್ಪೋಜಿ, ಗೀತಾ ಸಿದ್ದು ಸೇರಿದಂತೆ ಅನೇಕರು ಅತಿಥಿಗಳು ಹಾಗೂ ವಿದ್ಯಾರ್ಥಿಗಳು, ಪಾಲಕರು ಉಪಸ್ಥಿತರಿದ್ದರು.
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…
ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…
ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…
ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…
ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…