ಕಿಸಾನ್ ಸಂಯುಕ್ತ ಮೋರ್ಚಾದಿಂದ ’ರೈಲ್‌ ರೋಕೋ ಚಳುವಳಿ 18 ರಂದು

ಕಲಬುರಗಿ: ಕೇಂದ್ರ ಸರ್ಕಾರದ ಕರಾಳ ಕೃಷಿ ಕಾಯ್ದೆಗಳ ವಿರುದ್ಧಕಿಸಾನ್‌ ಸಂಯುಕ್ತ ಮೋರ್ಚಾ ನೀಡಿರುವ ಕರೆಯ ಅನ್ವಯ 18 ಫೆಬ್ರುವರಿ ರಂದು ದೇಶವ್ಯಾಪಿ ’ರೈಲ್‌ರೋಕೋ’  ಪ್ರತಿಭಟನೆಯನ್ನು ನಡೆಸಲಾಗುತ್ತಿದೆ ಎಂದು ಸಮಿತಿಯ ಪರವಾಗಿ ಮಹೇಶ್‌ಎಸ್. ಬಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿಸಂಯುಕ್ತ ಮೋರ್ಚಾದರಾಜ್ಯ ನಾಯಕರಾದ ಹಾಗೂ ಐಕ್ಯ ಹೋರಾಟ ಸಮಿತಿಯ ಬಿ. ಆರ್. ಪಾಟೀಲ್,ಆರ್.ಕೆ.ಎಸ್. ನ ರಾಜ್ಯ ಕಾರ್ಯದರ್ಶಿಗಳಾದ ಹೆಚ್. ವ್ಹಿ. ದಿವಾಕರ್, ಕೆ.ಪಿ.ಆರ್.ಎಸ್. ನ ಜಿಲ್ಲಾಅಧ್ಯಕ್ಷರಾದ ಶರಣಬಸ್ಸಪ್ಪ ಮಮಶೆಟ್ಟಿ, ಆರ್.ಕೆ.ಎಸ್. ನ ಜಿಲ್ಲಾಅಧ್ಯಕ್ಷರಾದಗಣಪತರಾವ್ ಕೆ. ಮಾನೆ, ಎಐಕೆಎಸ್ ನ ಜಿಲ್ಲಾಅಧ್ಯಕ್ಷರಾದ ಮೌಲಾಮುಲ್ಲಾ, ರಾಜ್ಯರೈತ ಸಂಘಟನೆ (ಪುಟ್ಟಣ್ಣಯ್ಯ ಬಣ) ಯಜಿಲ್ಲಾ ನಾಯಕರಾದಉಮಾಪತಿ ಮಾಲೀಪಾಟಿಲ್, ಕೋಡಿಹಳ್ಳಿ ಚಂದ್ರಶೇಖರ್ ಬಣದ ಬಸುಗೌಡ ಬಿರಾದರ್, ಆರ್.ಪಿ.ಐ. (ಅಂಬೇಡ್ಕರ್ ವಾದ) ದರಾಜ್ಯಅಧ್ಯಕ್ಷರಾದ ಬಿ. ಹೊಸಮನಿ,ಐಕ್ಯ ಹೋರಾಟ ಸಮಿತಿಯಜಿಲ್ಲಾಸಂಚಾಲಕರಾದ ಶೌಕತ್ ಅಲಿ ಆಲೂರ್, ಜಿಲ್ಲಾ ನಾಯಕರಾದ ಶ್ಯಾಮ್ ನಾಟೆಕರ್,ಡಿಎಸ್‌ಎಸ್ ನ ಜಿಲ್ಲಾಅಧ್ಯಕ್ಷರಾದಅರ್ಜುನ ಭದ್ರೆ, ಡಿಎಸ್‌ಎಸ್ (ಅಂಬೇಡ್ಕರ್ ವಾದ) ದಜಿಲ್ಲಾಅಧ್ಯಕ್ಷರಾದಎಸ್. ಆರ್. ಕೊಲ್ಲೂರ್ ರವರನ್ನೊಳಗೊಂಡಂತೆ ಹಲವಾರು ನಾಯಕರುಗಳು, ಸಂಘಟನೆಗಳು ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಧ್ಯಾಹ್ನ ೧೨ ರಿಂದ ೪ ರ ವರೆಗೆ ನಾಲ್ಕು ಗಂಟೆಗಳ ಕಾಲ ಈ ಪ್ರತಿಭಟನೆಯನ್ನು ನಡೆಸಲು ಅಖಿಲ ಭಾರತ ಸಮಿತಿಯುಕರೆ ನೀಡಿದ್ದು, ಇದರ ಪ್ರಯುಕ್ತ, ಕಲಬುರಗಿಯಲ್ಲಿ ಮಧ್ಯಾಹ್ನ ೨ ರಿಂದ ೪ ರ ವರೆಗೆರೈಲ್ವೇ ನಿಲ್ದಾಣದಲ್ಲಿಸಾಂಕೇತಿಕ ಪ್ರತಿಭಟನೆಯನ್ನು ನಡೆಸಲು ಸಂಯುಕ್ತ ಹೋರಾಟ-ಕರ್ನಾಟಕ (ಕಲಬುರಗಿ) ಸಮಿತಿಯು ನಿರ್ಧರಿಸಿದೆ. ನಂತರ ಸಂಜೆ ೪ ರಿಂದ ೪.೩೦ ರ ವರೆಗೆರೈಲ್‌ರೋಕೋ ನಡೆಸಲಾಗುವುದು. ಆದ್ದರಿಂದಜಿಲ್ಲೆಯ ಸಮಸ್ಥ ರೈತ ಬಾಂದವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಹೋರಾಟದಲ್ಲಿ ಭಾಗವಹಿಸಬೇಕಾಗಿ ಮನವಿ ಮಾಡಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

2 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

4 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

4 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

4 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

4 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420