ಗ್ರಾಪಂ ಪಿಡಿಓ ಅವರಿಂದ ಹಣ ದುರ್ಬಳಕೆ: ತನಿಖೆಗೆ ಆಗ್ರಹ

ಶಹಾಬಾದ: ತೊನಸನಹಳ್ಳಿ(ಎಸ್) ಗ್ರಾಪಂ ಪಿಡಿಓ ಅವರು ಗ್ರಾಪಂ ಹಣವನ್ನು ದುರ್ಬಳಕೆ ಹಾಗೂ ಅವ್ಯವಹಾರ ಮಾಡಿದ್ದು, ಅದರ ಬಗ್ಗೆ ತನಿಖೆ ನಡೆಸಬೇಕೆಂದು ಗ್ರಾಪಂ ಸದಸ್ಯ ಮಹ್ಮದ್ ಫಯಾಜ್ ಜಿಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.

ತೊನಸನಹಳ್ಳಿ(ಎಸ್) ಗ್ರಾಪಂ ಪಿಡಿಓ ಪ್ರಕಾಶ ಬಾಬು ಅವರು ೯ ತಿಂಗಳುಗಳಿಂದ ನಮ್ಮ ಗ್ರಾಪಂಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ೧೪ನೇ ಮತ್ತು ೧೫ನೇ ಹಣಕಾಸು ಯೋಜನೆ ಹಾಗೂ ಮನೆ ಕರ ವಸೂಲಿಯ ಖಾತೆಗಳಿಂದ ಲಕ್ಷಾಂತರ ಹಣ ಅವ್ಯವಹಾರ ಮಾಡಿದ್ದಾರೆ.ಈವರೆಗೆ ಅವರು ಯೋಜನೆಗಳಲ್ಲಿ ಖರ್ಚು ಮಾಡಿದ ವಿವರ ಕೇಳಿದರೂ ನೀಡುತ್ತಿಲ್ಲ.

ಅಲ್ಲದೇ ಫೆಬ್ರವರಿ ೪ ರಂದು ಅವರಿಗೆ ಕರೆ ಮಾಡಿದರೇ, ಅವರು ರಜೆಯಲ್ಲಿ ಇರುವುದಾಗಿ ತಿಳಿಸಿದ್ದಾರೆ.ಆದರೆ ಅದೇ ದಿನದಂದು ಲಕ್ಷಾಂತರ ರೂ. ಬ್ಯಾಂಕಿನಿಂದ ಡ್ರಾ ಮಾಡಿಕೊಂಡಿದ್ದಾರೆ.ಅಲ್ಲದೇ ಅಂಗವಿಕಲರಿಗೆ ನೀಡಬೇಕಾದ ಯಾವುದೇ ಸವಲತ್ತುಗಳು ಇಂದಿಗೂ ನೀಡಿಲ್ಲ.ಆದರೆ ಅದರ ಹಣವನ್ನು ಬಳಸಿಕೊಳ್ಳಲಾಗಿದೆ.

ಲಕ್ಷಾಂತರ ಹುದ್ದೆಗಳು ಖಾಲಿ ಇದ್ದರು ಭರ್ತಿ ಮಾಡುತ್ತಿಲ್ಲ: ಜಗನ್ನಾಥ.ಎಸ್.ಹೆಚ್

ಆದ್ದರಿಂದ ಕೂಡಲೇ ಈ ಬಗ್ಗೆ ತನಿಖೆ ನಡೆಸಿ, ದುರುಪಯೋಗಪಡಿಸಿಕೊಂಡ ಹಣವನ್ನು ಮತ್ತೆ ಸರ್ಕಾರಕ್ಕೆ ಜಮಾ ಮಾಡಬೇಕು.ಅಂಗವಿಕಲರ ಸೌಲಭ್ಯಗಳನ್ನು ನೀಡಬೇಕು.ಇಲ್ಲದಿದ್ದರೇ ಪ್ರತಿಭಟನೆ ಹಮ್ಮಿಕೊಳ್ಳುತ್ತೆವೆ ಎಂದು ಜಿಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಲ್ಲಿಸಿದ ಪತ್ರದಲ್ಲಿ ತಿಳಿಸಿದ್ದಾರೆ.

ಕೋವಿಡ್ ಲಸಿಕೆಗಳು ಸಂಪೂರ್ಣ ಸುರಕ್ಷಿತ,ಯಾರೂ ಭಯಪಡಬೇಕಿಲ್ಲ: ಡಿಸಿ

sajidpress

Recent Posts

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

4 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

5 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

7 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

18 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

20 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420