ಬೆಂಗಳೂರು: ದೇಶದಲ್ಲೇ ಅತಿ ದೊಡ್ಡ ಹಾಗೂ ಪ್ರತಿಷ್ಠಿತ ಇನ್ಸಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಬೆಂಗಳೂರು ಬ್ರಾಂಚಿನ 52 ನೇ ಅಧ್ಯಕ್ಷರಾಗಿ ಸಿಎ ಬಿ ಟಿ ಶೆಟ್ಟಿ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ನಿರ್ಗಮಿತ ಅಧ್ಯಕ್ಷರಾದ ಸಿಎ ರವೀಂದ್ರ ಎಸ್ ಕೋರೆ ಅವರಿಂದ ಇಂದು ಅಧಿಕಾರ ಸ್ವೀಕರಿಸಿ ಮಾತನಾಡಿದ ಸಿಎ ಬಿ ಟಿ ಶೆಟ್ಟಿ ಅವರು, ಕರೋನಾ ಸಂಕಷ್ಟ ಕಾಲದಲ್ಲಿ ಬೆಂಗಳೂರು ಬ್ರಾಂಚ್ ದೇಶದಲ್ಲಿಯೇ ಅತಿ ಹೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಉತ್ತಮ ಬ್ರಾಂಚ್ ಎನ್ನುವ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಪಂಚಮಸಾಲಿ ಸಮುದಾಯ 2ಎಗೆ ಸೇರಿಸುವುದಕ್ಕೆ ವಿರೋಧಸಿಲ್ಲ: ಸಚಿವ ಜಗದೀಶ್ ಶೆಟ್ಟರ
ಇಂತಹ ಪ್ರತಿಷ್ಠಿತ ಸಂಸ್ಥೆಯ ಅಧ್ಯಕ್ಷನಾಗಿ ಆಯ್ಕೆ ಆಗಿರುವುದು ಬಹಳ ಹೆಮ್ಮೆಯ ಹಾಗೂ ಸಂತಸದ ವಿಷಯವಾಗಿದೆ. ಮುಂಬರುವ ದಿನಗಳಲ್ಲಿ ವರ್ಚುಯಲ್ ಜೊತೆಗೆ ಫಿಸಿಕಲ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಹಾಗೂ ಚಾರ್ಟೆಡ್ ಅಕೌಂಟೆಂಟ್ ಗಳ ಜ್ಞಾನವನ್ನು ಹೆಚ್ಚಿಸುವ ಉದ್ದೇಶ ಹೊಂದಿರುವುದಾಗಿ ಅವರು ತಿಳಿಸಿದರು.
ಇದೆ ವೇಳೆ ಉಪಾಧ್ಯಕ್ಷರಾಗಿ ಸಿಎ ಶ್ರೀನಿವಾಸ ಟಿ, ಕಾರ್ಯದರ್ಶಿ ಆಗಿ ಸಿಎ ದಿವ್ಯಾ, ಖಾಜಾಂಚಿಯಾಗಿ ಸಿಎ ಫಣೀಂದ್ರ ಗುಪ್ತಾ ಆಯ್ಕೆಯಾಗಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…