ವಿಶ್ವ ಸಾಮಾಜಿಕ ನ್ಯಾಯ ದಿನ ಆಚರಣೆ

0
98

ಕಲಬುರಗಿ: ವಿಶ್ವ ಸಾಮಾಜಿಕ ನ್ಯಾಯ ದಿನವನ್ನು ಶ್ರೀ ಮತಿ ವೀರಮ್ಮ ಗಂಗಸಿರಿ ಪದವಿ ಮಹಿಳಾ ಮಹಾವಿದ್ಯಾಲಯದಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನವನ್ನು ಆಚರಿಸಲಾಯಿತು,

ನ್ಯಾಯಾಲಯವಾದಿ ವಿಜಯಾ ಗಣೇಶ ಪಾಟೀಲ ಅತಿಥಿಗಳಾಗಿ ಆಗಮಿಸಿ, ವಿಶ್ವ ಸಾಮಾಜಿಕ ನ್ಯಾಯ ದಿನದ ಕುರಿತು ಮಾತನಾಡಿದರು.ಅನೇಕ ಪ್ರಕರಣಗಳ ಮೇಲೆ ಬೆಳಕು ಚೆಲ್ಲಿದರು. ಎಲ್ಲಿಯವರೆಗೆ ನಾವು ಅನ್ಯಾಯದ ಧ್ವನಿ ಎತ್ತುವದಿಲ್ಲವೋ ಅಲ್ಲಿಯವರೆಗೆ ಸಾಮಾಜಿಕ ನ್ಯಾಯ ಸಿಗುವುದಿಲ್ಲ ಎಂದು ಹೇಳಿದರು.

Contact Your\'s Advertisement; 9902492681

ಯೂನಿಯನ್  ಬ್ಯಾಂಕ್ ವತಿಯಿಂದ ಸರಕಾರಿ ಶಾಲೆಗೆ ಕಲಿಕಾ ಸಾಮಗ್ರಿ ವಿತರಣೆ

ಉಪಪ್ರಾಚಾರ್ಯರಾದ ಡಾ.ವೀಣಾ.ಹೆಚ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರೊ.ಕಲಾವತಿ.ಡಿ.ಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಬಾ.ರೇಣುಕಾ.ಎಸ್.ಪಾಟೀಲ್ ರು ಸ್ವಾಗತ ಕೋರಿದರು, ವಿದ್ಯಾರ್ಥಿನಿ ಶಿಲ್ಪಾ ಪ್ರಾರ್ಥನೆಗೈದರು. ವಿದ್ಯಾರ್ಥಿನಿ ಭಾಗ್ಯಶ್ರೀ ಶಶಿಕಲಾ ವಂದಸಿದರು.

ಕಾರ್ಯಕ್ರಮದಲ್ಲಿ ಬೋಧಕ ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here