ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಸಚಿವರಿಗೆ ಮನವಿ

0
33

ಕಲಬುರಗಿ: ನಗರಕ್ಕೆ ಆಗಮಿಸಿದ  ಆರೋಗ್ಯ ಸಚಿವ ಡಾ.ಕೆ ಸುಧಾಕರ್  ಅವರಿಗೆ  ಜಿಲ್ಲಾ ಕಿರಿಯ/ ಹಿರಿಯ ಆರೋಗ್ಯ ಸಹಾಯಕರ  ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಆರೋಗ್ಯ ಸಿಬ್ಬಂದಿಗಳ ವಿವಿಧ  ಬೇಡಿಕೆಗಳನ್ನು ಈಡೇರಿಸಬೇಕೆಂದು ಈ ಸಂದರ್ಭದಲ್ಲಿ ಸಚಿವರಿಗೆ ಮವನಿ ನೀಡಿವ ಮೂಲಕ ಒತ್ತಾಯಿಸಿದರು.

ಸಂಘದ ಅಧ್ಯಕ್ಷರು ಮಜೀದ ಪಟೇಲ್, ಕಾರ್ಯಧ್ಯಕ್ಷ ಗುಂಡಪ್ಪ ದೊಡ್ಡಮನಿ, ಪ್ರಧಾನ ಕಾರ್ಯದರ್ಶಿ ಸಂತೋಷ ಕಾಳಗಿ, ಮುಖ್ಯ ಸಲಹೆಗಾರ ಗಣೇಶ ಚಿನ್ನಕರ್ , ರಾಜು ಧಾಭಿಮನಿ, ಗಣೇಶ ವಿಂಭಡಶೆಟ್ಟಿ, ಪದಾಧಿಕಾರಿಗಳು ಹಾಗೂ ಸದಸ್ಯರು ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತಿರಿದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here