ಸುರಪುರ: ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸಲಾಯಿತು.ನಗರದ ಸರಕಾರಿ ಕನ್ಯಾಮಾದರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ನಿವೃತ್ತ ನೌಕರರ ಸಭೆಯಲ್ಲಿ ನಿವೃತ್ತ ಶಿಕ್ಷಕರಾದ ರಾಮಣ್ಣ ಅವರ ನೇತೃತ್ವದಲ್ಲಿ ನೂತನ ಪದಾಧಿಕಾರಿಗಳನ್ನು ನೇಮಿಸಲಾಯಿತು.
ಸುರಪುರದಲ್ಲಿ ಸಾಹಿತ್ಯ ಪರಿಷತ್ ಭವನ ನಿರ್ಮಾಣಕ್ಕೆ ನಿವೇಶನ ಒದಗಿಸಲು ಡಿಸಿಗೆ ಮನವಿ
ಪದಾಧಿಕಾರಿಗಳು ಶಿವಣ್ಣ ಕಟ್ಟಿಮನಿಯವರನ್ನು ಅಧ್ಯಕ್ಷರನ್ನಾಗಿ ಹಾಗು ರಾಜಾ ಅಮರಪ್ಪ ರಾಜಾ ಬೀರಣ್ಣ ಬಿ. ಕೆ ಆಲ್ದಾಳ ಇವರನ್ನು ಉಪಾಧ್ಯಕ್ಷರನ್ನಾಗಿ ಪ್ರಭುದೇವ ಪ್ರಧಾನ ಕಾರ್ಯದರ್ಶಿ, ಹನುಮಪ್ಪ ಪೂಜಾರಿ ಸಹಕಾರ್ಯದರ್ಶಿ, ಬಸಪ್ಪ ಸಲೇಗಾರ ಖಜಾಂಚಿ, ಚನ್ನಬಸಯ್ಯ ಜಿಟಗಿಮಠ ಕೋಶಾಧಿಕಾರಿ, ಲಕ್ಷ್ಮೀಕಾಂತ ರಾಮಚಂದ್ರ ಭಟ್ ಹಾಗು ತಿಪ್ಪಣ್ಣ ಇವರುಗಳನ್ನು ಸಂಘಟನಾ ಕಾರ್ಯದರ್ಶಿಗಳನ್ನಾಗಿ ನೇಮಿಸಲಾಯಿತು.
ದೇಶದಲ್ಲಿನ ದಲಿತರ ಸ್ಥಿತಿ ಚಿಂತಾಜನಕವಾಗಿದೆ ಹೋರಾಟಕ್ಕೆ ಮುಂದಾಗೋಣ: ಕಟ್ಟಿಮನಿ
ವೆಂಕೋಬಚಾರಿ ಜೋಶಿ ಮಲ್ಲಯ್ಯ ಭಂಡಾರಿ, ಕೊಟ್ರಯ್ಯಸ್ವಾಮಿ, ಲಿಂಗರಾಜ್, ಯಲ್ಲಪ್ಪ ದರಬಾರಿ, ಚಂದ್ರಶೇಖರ ದೊರೆ, ಮಹಮದ್ ಜಲಾಲ್, ಸತ್ಯನಾರಾಯಣ, ಶ್ರೀಶೈಲ ಪೂಜಾರಿ, ಬಸವರಾಜ ಕೃಷ್ಣಾಪುರ ಇತರರು ಇದ್ದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…