ವಕೀಲರಾದ ಶ್ರೀವಾಮನ್ ರಾವ್, ಪತ್ನಿಯ ಕೊಲೆ ಆರೋಪಿಗಳ ಪತ್ತೆಗೆ ಆಗ್ರಹ

1
57

ಶಹಾಪುರ: ತೆಲಂಗಾಣ  ಹೈಕೋರ್ಟ್ ವಕೀಲರಾದ ಶ್ರೀವಾಮನ್ ರಾವ್ ಮತ್ತು ಪತ್ನಿ ನಾಗಮಣಿಯವರನ್ನು ದುಷ್ಕರ್ಮಿಗಳು ಕೊಲೆ ಮಾಡಿರುವದನ್ನು ಖಂಡಿಸಿ, ಕೂಡಲೇ  ತನೀಖೆ ಮಾಡಿ ದುಷ್ಕರ್ಮಿಗಳನ್ನು ಬಂದಿಸಬೇಕೆಂದು ಆಗ್ರಹಿಸಿ AILU  ತಾಲ್ಲೂಕು ಸಮಿತಿ ಒತ್ತಾಯಿಸಿದೆ.

ಕೊಲೆ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿ, ಸೂಕ್ತವಾದ ತನಿಖೆ ಕೈಗೊಂಡು ಆರೋಪಿಗಳಿಗೆ ಕಠಿಣ ಶಿಕ್ಷೆಗೆ ವಿಧಿಸಬೇಕೆಂದು ಆಗ್ರಹಿಸಿದರು.

Contact Your\'s Advertisement; 9902492681

ಸುರಪುರ: ವಕೀಲರ ಸಂಘಕ್ಕೆ 44 ಜನ ವಕೀಲರ ರಾಜೀನಾಮೆಗೆ ಸಿದ್ಧತೆ

ದೇಶಾದ್ಯಂತ ವಕೀಲರ ಮೆಲೆ ಹಲ್ಲೆ, ದೌರ್ಜನ್ಯ ಹಾಗೂ ಕೊಲೆ ನಡೆಯುತ್ತಿವೆ, ವಕೀಲರಿಗೆ ಹಾಗೂ ವಕೀಲರ ಕುಟುಂಬಕ್ಕೆ ಸೂಕ್ತವಾದ ಭದ್ರತೆ ಹಾಗೂ ರಕ್ಷಣೆ ಇಲ್ಲವಾಗಿದ್ದು, ಈ ಕೂಡಲೇ ಕೇಂದ್ರ ಹಾಗೂ ರಾಜ್ಯ ಸರಕಾರ  ವಕೀಲರ ರಕ್ಷಣಾ ಕಾಯ್ದೆಯನ್ನು ರೂಪಿಸಿ ಜಾರಿಗೊಳಿಸಬೇಕು ಒತ್ತಾಯಿಸಿದರು.

AILU ಶಹಾಪುರ ತಾಲೂಕು ಸಂಚಾಲಕರಾದ ಆರ್.ಬಸು ನೇತ್ರತ್ವದಲ್ಲಿ ತಹಶೀಲ್ದಾರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿ ಸಮಿತಿ ಆಗ್ರಹಿಸಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here