ಶಹಾಪುರ: ತೆಲಂಗಾಣ ಹೈಕೋರ್ಟ್ ವಕೀಲರಾದ ಶ್ರೀವಾಮನ್ ರಾವ್ ಮತ್ತು ಪತ್ನಿ ನಾಗಮಣಿಯವರನ್ನು ದುಷ್ಕರ್ಮಿಗಳು ಕೊಲೆ ಮಾಡಿರುವದನ್ನು ಖಂಡಿಸಿ, ಕೂಡಲೇ ತನೀಖೆ ಮಾಡಿ ದುಷ್ಕರ್ಮಿಗಳನ್ನು ಬಂದಿಸಬೇಕೆಂದು ಆಗ್ರಹಿಸಿ AILU ತಾಲ್ಲೂಕು ಸಮಿತಿ ಒತ್ತಾಯಿಸಿದೆ.
ಕೊಲೆ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿ, ಸೂಕ್ತವಾದ ತನಿಖೆ ಕೈಗೊಂಡು ಆರೋಪಿಗಳಿಗೆ ಕಠಿಣ ಶಿಕ್ಷೆಗೆ ವಿಧಿಸಬೇಕೆಂದು ಆಗ್ರಹಿಸಿದರು.
ಸುರಪುರ: ವಕೀಲರ ಸಂಘಕ್ಕೆ 44 ಜನ ವಕೀಲರ ರಾಜೀನಾಮೆಗೆ ಸಿದ್ಧತೆ
ದೇಶಾದ್ಯಂತ ವಕೀಲರ ಮೆಲೆ ಹಲ್ಲೆ, ದೌರ್ಜನ್ಯ ಹಾಗೂ ಕೊಲೆ ನಡೆಯುತ್ತಿವೆ, ವಕೀಲರಿಗೆ ಹಾಗೂ ವಕೀಲರ ಕುಟುಂಬಕ್ಕೆ ಸೂಕ್ತವಾದ ಭದ್ರತೆ ಹಾಗೂ ರಕ್ಷಣೆ ಇಲ್ಲವಾಗಿದ್ದು, ಈ ಕೂಡಲೇ ಕೇಂದ್ರ ಹಾಗೂ ರಾಜ್ಯ ಸರಕಾರ ವಕೀಲರ ರಕ್ಷಣಾ ಕಾಯ್ದೆಯನ್ನು ರೂಪಿಸಿ ಜಾರಿಗೊಳಿಸಬೇಕು ಒತ್ತಾಯಿಸಿದರು.
AILU ಶಹಾಪುರ ತಾಲೂಕು ಸಂಚಾಲಕರಾದ ಆರ್.ಬಸು ನೇತ್ರತ್ವದಲ್ಲಿ ತಹಶೀಲ್ದಾರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿ ಸಮಿತಿ ಆಗ್ರಹಿಸಿದೆ.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…