ವಂಗತ ವಿ.ಕೆ.ಪಾಟೀಲ್ ಅವರ ಕಾರ್ಯ ಅನುಕರಣೀಯ: ಖಂಡ್ರೆ

ಭಾಲ್ಕಿ: ಜೀವನದಲ್ಲಿ ಹುಟ್ಟು ಆಕಸ್ಮಿಕ ಸಾವು ಖಚಿತ ಇವುಗಳ ಮಧ್ಯೆ ದಿವಂಗತ ವೀರಬಸಪ್ಪ(ವಿ.ಕೆ)ಪಾಟೀಲ್ ಮಾಡಿರುವ ಕಾರ್ಯ ಅನುಕರಣೀಯವಾಗಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು‌.

ಖಟಕ್ ಚಿಂಚೋಳಿಯಲ್ಲಿ ನೀಲಮ್ಮ ವೀರಬಸಪ್ಪ ಪಾಟೀಲ್ ಕಲ್ಯಾಣ ಮಂಟಪ ಉದ್ಘಾಟನೆ ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಖಂಡ್ರೆ ಹೇಳಿಕೆ.

ವಕೀಲರಾದ ಶ್ರೀವಾಮನ್ ರಾವ್, ಪತ್ನಿಯ ಕೊಲೆ ಆರೋಪಿಗಳ ಪತ್ತೆಗೆ ಆಗ್ರಹ

ತಾಲೂಕಿನ ಖಟಕ್ ಚಿಂಚೋಳಿ ಕ್ರಾಸ್ ಸಮೀಪದಲ್ಲಿ ಸೋಮವಾರ ನಡೆದ ನೀಲಮ್ಮ ವೀರಬಸಪ್ಪ ಪಾಟೀಲ್ ಕಲ್ಯಾಣ ಮಂಟಪ ಉದ್ಘಾಟನೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದಿವಂಗತ ವೀರಬಸಪ್ಪ(ವಿ.ಕೆ) ಪಾಟೀಲ್ ಅವರು ಶರಣ ಜೀವಿಗಳಾಗಿದ್ದರು. ತಮ್ಮ ಜೀವಿತಾವಧಿಯಲ್ಲಿ ಈ ಭಾಗಕ್ಕೆ ವಿಶಿಷ್ಟ ಕೊಡುಗೆ ನೀಡಿದ್ದಾರೆ. ಬಸವತತ್ವದ ಅನುಯಾಯಿ ಆಗಿದ್ದ ಅವರು ಧರ್ಮ ಮಾರ್ಗದಲ್ಲಿ ನಡೆದು ಅನೇಕ ವಿಧಾಯಕ ಕಾರ್ಯಗಳು ಮಾಡಿದ್ದರು.

ಸುರಪುರ: ವಕೀಲರ ಸಂಘಕ್ಕೆ 44 ಜನ ವಕೀಲರ ರಾಜೀನಾಮೆಗೆ ಸಿದ್ಧತೆ

ಕೊಡಗೈ ದಾನಿಯಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿ ನಿರ್ಮಾಣಕ್ಕೆ ಸ್ವಂತ ನಿವೇಶನ ನೀಡಿರುವುದು ಸೇರಿ ಜಿಲ್ಲೆಯ ನಾನಾ ಕಡೆಗಳಲ್ಲಿ ಬಸವೇಶ್ವರರ ಅಶ್ವರೂಢ ಮೂರ್ತಿ ಪ್ರತಿಷ್ಟಾಪನೆಗೆ ಲಕ್ಷಾಂತರ ರೂ ದೇಣಿಗೆ ನೀಡಿ ಮಾನವೀಯತೆ ಮೆರದಿದ್ದರು.

ಶಿಕ್ಷಣ ಸಂಸ್ಥೆ, ಕಲ್ಯಾಣ ಮಂಟಪ ನಿರ್ಮಾಣ ದಿವಂಗತ ಪಾಟೀಲ್ ಅವರ ಕನಸಾಗಿತ್ತು. ಅದನ್ನು ಅವರ ಧರ್ಮಪತ್ನಿ ನೀಲಮ್ಮ ವಿಕೆ ಪಾಟೀಲ್ ಪೂರೈಸಿರುವುದು ಸಾರ್ಥಕವೆನಸಿದೆ ಎಂದು ತಿಳಿಸಿದರು.

emedialine

Recent Posts

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

7 mins ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

10 mins ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

15 mins ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ: ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

20 mins ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

25 mins ago

ನಾನು ಆಕಾಂಕ್ಷಿ ಅಧ್ಯಕ್ಷ ಸ್ಥಾನ ಸಿಗುವ ವಿಶ್ವಾಸವಿದೆ; ಕೋರವಿ

ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420