ಚಿತ್ತಾಪುರ: ಶಾಲಾ ಕಾಲೇಜು ಆರಂಭ ಆಗಿ ತಿಂಗಳೂ ಕಳೆಯುತ್ತಿದೆ. ಆದರೆ ಇಲ್ಲಿನ ರಾವೂರ ಗ್ರಾಮದಲ್ಲಿ ಪ್ರತಿ ನಿತ್ಯ ವಿದ್ಯಾರ್ಥಿಗಳು ಬಸ್ಸಿಗಾಗಿ ಪರದಾಡುವಂತಾಹ ಸ್ಥಿತಿ ನಿರ್ಮಾಣವಾಗಿದೆ.
ಇಂದು ಬೆಳಿಗ್ಗೆ ಶಾಹಬಾದನಿಂದ ಚಿತ್ತಾಪುರಕ್ಕೆ ಬರುವ ಬಸ್ಸು ಫುಲ್ ಆಗಿ ಬಂದಿದ್ದು, ಬಸ್ಸು ತುಂಬ ಲೋಡಾಗಿ ಹೋಗುವುದಿಲ್ಲ ಆದ್ದರಿಂದ ಬೇರೆ ಬಸ್ಸಿಗೇ ಬನ್ನಿ ಅಂತ, ರಾವೂರಿನಲ್ಲಿ ವಿದ್ಯಾರ್ಥಿಗಳು ಬಸ್ಸ್ ಹತ್ತುವಾಗ ಕಂಡಕ್ಟರ್ ತಡೆದಿರುವ ಪ್ರಸಂಗ ಜರುಗಿದೆ ಎಂದು ವಿದ್ಯಾರ್ಥಿಗಳು ಸಾರಿಗೆ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಸ್ ಆಫ್ ಡೂಯಿಂಗ್ ಬ್ಯೂಸಿನೆಸ್ ಅನುಷ್ಠಾನದಲ್ಲಿ ರಾಜ್ಯ ಮುಂಚೂಣಿ: ಸಚಿವ ಜಗದೀಶ ಶೆಟ್ಟರ್
ಆಗುತ್ತಿರುವ ತೊಂದರೆಗೆ ಸಂಬಂಧಿಸಿದಂತೆ ಕ್ರಾಂತಿವೀರ ಸಂಗ್ಗೋಳ್ಳಿ ರಾಯಣ್ಣ ಯುವ ಘರ್ಜನೆ ಸಂಘದ ಅಧ್ಯಕ್ಷರು ಜಗದೀಶ ಪೂಜಾರಿ ರಾವೂರ ಮತನಾಡಿ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜು ತೆರಳಲ್ಲಿ ಬಸ್ಸ್ ವ್ಯವಸ್ಥೆ ಇಲ್ಲದ ಕಾರಣ ತೊಂದರೆ ಅನುಭವಿಸುವಂತಹದಾಗಿದ್ದು, ವಿದ್ಯಾರ್ಥಿಗಳ ಜೊತೆ ಪ್ರತಿ ದಿನ ಇಂದು ನಡೆದಿರುವ ಘಟನೆಗಳು ಪ್ರತಿ ದಿನ ಅನುಭವಿಸುವಂತಹದಾಗಿದೆ.
ಬೆಳಿಗ್ಗೆ ಬರುವ ಬಸ್ ಬಿಟ್ಟರೆ ಬರೊದು 11 ಗಂಟೆಗೆ ಬರುತ್ತೆ ಅಷ್ಟೋತ್ತಿಗೆ ಕ್ಲಾಸ್ ಮುಗಿಯುತ್ತದೆ ಮತ್ತು ಶಿಕ್ಷಕರ ಸಿಟ್ಟಿಗೆ ಗುರಿಯಾಗುವ ಸನ್ನಿವೇಶಗಳು ಸಹ ನಡೆಯುತ್ತವೆ ಎಂದು ಅವರು ತಿಳಿಸಿದ್ದಾರೆ.
ರಾಯಗೇರಾ ಸೀಮೆಯಲ್ಲಿ ಕೋಳಿ ಪಂದ್ಯದ ಅಡ್ಡೆ ಮೇಲೆ ದಾಳಿ: 30 ಜನ ವಶಕ್ಕೆ
ಪ್ರತಿ ದಿನ ಈ ವೇಳೆಯಲ್ಲಿ ಎರಡು ಬಸ್ ಮತ್ತು ಗ್ರಾಮದಲ್ಲಿ ಬಸ್ ಸ್ಟ್ಯಾಂಡ್ ನಿರ್ಮಿಸ ಬೇಕು ಎಂದು ಇಲಾಖೆಗೆ ಆಗ್ರಹಿಸಿದ್ದಾರೆ.
ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…