ಓಟದ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ: ಸಹ ನಿರ್ದೇಶಕ ಅರುಣಕುಮಾರ ಚವ್ಹಾಣಗೆ ಪ್ರಶಸ್ತಿ ಪ್ರದಾನ

0
23

ಕಲಬುರಗಿ: ಚಂದ್ರಶೇಖರ ಪಾಟೀಲ ಕ್ರಿಡಾಂಗಣದಲ್ಲಿ ಆಯೋಜಿಸಿದ ಕ್ರೀಡಾಕೂಟದಲ್ಲಿ ಓಟದ ಸ್ಪರ್ಧೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ವಿಭಾಗೀಯ ಸಹ ನಿರ್ದೇಶಕ ಅರುಣಕುಮಾರ ಪಿ.ಚವ್ಹಾಣ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದರು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ ಅವರು ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು. ಜಿಲ್ಲಾಧ್ಯಕ್ಷ ರಾಜು ಲೆಂಗಟಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here