ಆಸ್ಪತ್ರೆ ವೈದ್ಯನ ವಿರುಧ್ಧ ಜಯ ಕರ್ನಾಟಕ ಪ್ರತಿಭಟನೆ

4
76

ಸುರಪುರ: ತಾಲೂಕಿನ ಪೇಠ ಅಮ್ಮಾಪುರ ಸರಕಾರಿ ಪ್ರಾಥಮಿಕ ಆಸ್ಪತ್ರೆ ವೈದ್ಯನ ಭ್ರಷ್ಟಾಚಾರ ಮಿತಿ ಮೀರಿದೆ ಅಲ್ಲದೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗದೆ ಬೇಜವಬ್ದಾರಿತನ ತೋರುತ್ತಿದ್ದಾರೆ.

ಆದ್ದರಿಂದ ಅವರ ಮೇಲ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜಯಕರ್ನಾಟಕ ಸಂಘಟನೆ ಮಾರ್ಚ್ ೨ನೇ ತಾರೀಖು ಪೇಠ ಅಮ್ಮಾಪುರ ಆಸ್ಪತ್ರೆ ಮುಂದೆ ಪ್ರತಿಭಟನೆ ಹಮ್ಮಿಕೊಂಡಿದ್ದು,ವೈದ್ಯರ ಮೇಲೆ ಕ್ರಮ ಕೈಗೊಳ್ಳುವಂತೆ ಜಯಕರ್ನಾಟಕ ತಾಲೂಕು ಅಧ್ಯಕ್ಷ ರವಿನಾಯಕ ಬೈರಿಮಡ್ಡಿ ತಾಲೂಕು ಆರೋಗ್ಯಾಧಿಕಾರಿಗಳಿಗೆ ಆಗ್ರಹಿಸಿ ಮನವಿಯನ್ನು ಸಲ್ಲಿಸಿದ್ದಾರೆ.

Contact Your\'s Advertisement; 9902492681

ಈ ಸಂದರ್ಭದಲ್ಲಿ ಭೀಮನಗೌಡ ಪೊಲೀಸ್ ಪಾಟೀಲ್ ತಿರಪುತಿ ನಾಯಕ ತನಿಖೆದಾರ ವೆಂಕಟೇಶ ನಾಯಕ ಸೇರಿದಂತೆ ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here