ಕಲಬುರಗಿ: ನಗರದ ಬಿಜೆಪಿ ಕಚೇರಿಯಲ್ಲಿ ಸಾಮಾಜಿಕ ಜಾಲತಾಣ ಗ್ರಾಮಾಂತರ ಮತ್ತು ನಗರ ವತಿಯಿಂದ ಒಂದು ದಿನದ ಕಾರ್ಯಗಾರವನ್ನು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಶಿವರಾಜ ಪಾಟಿಲ ರದ್ದೆವಾಡಗಿ ಅವರು ಉದ್ಘಾಟಿಸಿದರು.
ಕಾರ್ಯಾಗಾರದಲ್ಲಿ ಬಿಜೆಪಿ ನಗರ ಅಧ್ಯಕ್ಷರು ಸಿದ್ದಾಜಿ ಪಾಟೀಲ, ಬಿಜೆಪಿ ನಗರ ಪ್ರದಾನ ಕಾರ್ಯದರ್ಶಿ ಸೂರಜ ಸಿಂಗ್ ತಿವಾರಿ, ಕರ್ನಾಟಕ ಮಕ್ಕಳ ಕಲ್ಯಾಣ ನಿಗಮ ಮಂಡಳಿಯ ಅಧ್ಯಕ್ಷೆ ಶಶಿಕಲಾ ಟೆಂಗಳಿ, ಜಿಡಿಎ ಅಧ್ಯಕ್ಷ ದಯಾಗನ ಧಾರವಾಡಕರ್, ಬಿಜೆಪಿ ಕಲಬುರಗಿ ವಿಭಾಗದ ಸಹ-ಪ್ರಭಾರಿ ಈಶ್ವರ ಸಿಂಗ ಠಾಕೂರ, ಸಾಮಾಜಿಕ ಜಾಲತಾಣ ರಾಜ್ಯ ಪ್ರಕೊಷ್ಠದ ಸಮಿತಿ ಸದಸ್ಯ ಗುರುರಾಜ ಹುದ್ದಾರ, ಸಂತೋಷ ಕುಲಕರ್ಣಿ, ವೈಜನಾಥ ಕುರಕೊಟಿ, ಆನಂದ ಚವಾಣ್, ಮಹೇಶ ಚಂದ್ರ ಪಾಟೀಲ, ಸಾಮಾಜಿಕ ಜಾಲತಾಣ, ರವಿಂದ್ರ ಭಂಟ್ನಳ್ಳಿ, ವಿಶ್ವ ಕಾಮರೆಡ್ಡಿ, ಪೂರ್ಣಿಮಾ, ವಿಕಾಸ್ ಕುಲ್ಕರ್ಣಿ, ನಾರಾಯಣ್ ಜಾಗೀರ್ದಾರ್, ರೇವಣ ಸಿದ್ದಪ್ಪ ಬಿರಾದಾರ್, ಸುಶೀಲ್ ಗುಣಾರಿ, ಶಿವಶಂಕರ್, ರಾಹುಲ್ ರಾಥೋಡ್, ಬಸವರಾಜ ಇದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…