ಮಾಜಿ ಸಿಎಂ ಕುಮಾರಸ್ವಾಮಿಗೆ ಸನ್ಮಾನ

0
25

ಕಲಬುರಗಿ: ನಗರದಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯ ಪ್ರಚಾರ ಸಮಿತಿ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದ ಕಾರ್ಯದರ್ಶಿ ಕಿರಣ ರಾಜಶೇಖರ ಪಾಟೀಲ (ಅಪ್ಪಾಜಿ) ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಪ್ರವಿಣ ಜಾಧವ, ಯೂಸುಫ್ ಜಮಾದಾರ, ಜುನೇದ್ ಸೌದಾಗರ್, ಶ್ರೀಕರ್ ಕುಲಕರ್ಣಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here