ಶಾಸಕ ಕಚೇರಿ ಮುಂದೆ ಪ್ರತಿಭಟನೆ

0
36

ಲಿಂಗಸ್ಗೂರು: ಇಂದು ತಾಲ್ಲೂಕಿನ ಶಾಸಕರ ಕಚೇರಿ ಮುಂದೆ ರಾಜ್ಯ ವಿಧಾನ ಸಭೆಯ ಬಜೆಟ್ ನಲ್ಲಿ ರೈತ-ಕಾರ್ಮಿಕ ವಿರೋಧಿ ಮಸೂದೆಗಳ ವಿರುದ್ಧ ಧ್ವನಿ ಎತ್ತಲು ಹಾಗೂ ಸಂಘಟಿತ-ಅಸಂಘಟಿತ ಕಾರ್ಮಿಕರ ಸಮಸ್ಯೆ ಕುರಿತು ಧ್ವನಿ ಎತ್ತುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರದಾಸೋಹ ಬಿಸಿಯೂಟ ನೌಕರರ ಸಂಘದಿಂದ ಪ್ರತಿಭಟನೆ ನಡೆಸಿ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಿಐಟಿಯು ನಿಂದ 30 ವಿವಿಧ ಬೇಡಿಕೆ ಈಡೇರಿಸುವಂತ ಶಾಸಕರಿಗೆ ಮನವಿ ಸಲ್ಲಿಸಲಾಯಿತು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು, ಸಿಐಟಿಯು ಜಿಲ್ಲಾ ಸಹ ಕಾರ್ಯದರ್ಶಿ ಮಹ್ಮದ್ ಹನೀಫ್, ಜಿಲ್ಲಾ ಸಮಿತಿ ಸದಸ್ಯೆ ನಾಗರತ್ನ ಸಂತೆಕೆಲ್ಲೂರು, ಮುಖಂಡರಾದ ಶೈನಾಜ್ ಬಾನು, ಮಲ್ಲಮ್ಮ ಯಲಗಲದಿನ್ನಿ, ಸುಮಂಗಲಾ, ಶಿವು ಕಪಗಲ್, ಮಮತಾಜ್, ಪಂಚಾಯತ್ ನೌಕರರ ಸಂಘಟನೆಯ ಮುಖಂಡ ಚೆನ್ನಬಸವ ಕೋಠಾ , ಶರಣಬಸವ ಹೊನ್ನಳ್ಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here