ಬಿಸಿ ಬಿಸಿ ಸುದ್ದಿ

ಶಾಲಾ-ಕಾಲೇಜು ಸಮಯಕ್ಕೆ ಬಸ್ ಓಡಿಸಿ ಹಿಂಚಗೇರಾ ಗ್ರಾಮದ ವಿದ್ಯಾರ್ಥಿಗಳು, ಪಾಲಕರ ಆಗ್ರಹ

ಅಫಜಲಪುರ: ತಾಲೂಕಿನ ಹಿಂಚಗೇರಾ ಗ್ರಾಮದ ಮಾರ್ಗವಾಗಿ ಘತ್ತರಗಾ ಗ್ರಾಮಕ್ಕೆ ಹೆಚ್ಚವರಿ ಹಾಗೂ ವಿದ್ಯಾರ್ಥಿಗಳ ಶಾಲಾ-ಕಾಲೇಜು ಸಮಯಕ್ಕೆ ಅನುಗುಣವಾಗಿ ಬಸ್ ಓಡಿಸಿಲು ತಾಲೂಕಿನ ಹಿಂಚಗೇರಾ ಗ್ರಾಮದ ವಿದ್ಯಾರ್ಥಿಗಳು ಹಾಗೂ ಪಾಲಕರು ಸಾರಿಗೆ ಘಟಕ ವ್ಯವಸ್ಥಾಪಕರಿಗೆ ಆಗ್ರಹ ಪಡಿಸಿದ್ದಾರೆ.

ತಾಪಂ ಮಾಜಿ ಸದಸ್ಯೆ ಹಾಗೂ ಗಾಪಂ ಮಾಜಿ ಸದಸ್ಯ ಪರಮೇಶ್ವರ ಕುಂಬಾರ ಮಾತನಾಡಿ ಅಫಜಲಪುರದಿಂದ ಹಿಂಚಗೇರಾ ಮಾರ್ಗವಾಗಿ ಘತ್ತರಗಾ ಗ್ರಾಮಕ್ಕೆ ಬಸ್‌ಗಳ ಸಂಖ್ಯೆ ಇನ್ನು ಹೆಚ್ಚವರಿ ಮಾಡಬೇಕು ಕಾರಣ ಘತ್ತರಗಾ ಮಾರ್ಗವಾಗಿ ಬರುವ ಬಸ್ಸಿಗೆ ಹವಳಗಾ, ಹಿಂಚಗೇರಾ, ಕೇಸಾಪೂರ, ಶಿವಪೂರ, ಬನ್ನಟ್ಟಿ ಐದಾರು ಗ್ರಾಮಗಳಿಂದ ಎರಡನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿನ ನಿತ್ಯ ಪ್ರಯಾಣ ಮಾಡುತ್ತಾರೆ.

ಸುಕ್ಷೇತ್ರ ದೇವಲ ಗಾಣಗಾಪುರದ ಭೀಮಾ – ಅಮರ್ಜಾ ಸಂಗಮ ನದಿಯಲ್ಲಿ ಸ್ವಚ್ಚತಾ ಅಭಿಯಾನ

ಈ ಮಧ್ಯ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಒಂದೇ ಸಮಯಕ್ಕೆ ಹತ್ತುವದರಿಂದ ಬಸ್ ತುಂಬಿ ತುಳುಕುತ್ತಿದೆ ವಿದ್ಯಾರ್ಥಿಗಳಿಗೆ ಹಾಗೂ ಹಿರಿಯರಿಗೆ ಕುಳಿತು ಕೊಳ್ಳಲು ಆಸನಗಳು ಇಲ್ಲದೇ ನಿಂತುಕೊAಡು ಪ್ರಯಾಣ ಮಡಬೇಕು ಅಲ್ಲದೇ ವಿದ್ಯಾರ್ಥಿಗಳು ಬಾಗೀಲ ಬಳಿ ಜೋತು ಬಿದ್ದು ಅಪಾಯದ ಪ್ರಯಾಣ ಮಾಡುತ್ತಿದ್ದಾರೆ ಹೀಗಾಗಿ ವಿದ್ಯಾರ್ಥಿಳ ಶಾಲಾ ಕಾಲೇಜು ಸಮಯಕ್ಕೆ ಅನುಗುಣವಾಗಿ ಬಸ್‌ಗಳನ್ನು ಓಡಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಿ ಎಂದು ಸಾರಿಗೆ ಘಟಕ ವ್ಯವಸ್ಥಾಪಕರಿಗೆ ಮನವಿ ಮಾಡಿಕೊಂಡಿದ್ದಾರೆ.

sajidpress

Recent Posts

ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಸಮೀಕ್ಷೆ : ಡಾ. ಶಾಲಿನಿ ರಜನೀಶ್

ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು…

1 hour ago

ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿಎಂ ಸಿದ್ದು

ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ…

2 hours ago

ಕನ್ನಡದ ನೆಲದಲ್ಲಿ ಕನ್ನಡಿಗರ ಮಕ್ಕಳೇ ಉದ್ಯೋಗ ಮಿಸಲಾತಿ ಕೇಳುವಂತಹ ಪರಸ್ಥಿತಿ ಆಘಾತಕಾರಿ

ಕಲಬುರಗಿ: ಡಾ.ಸರೋಜನಿ ಮಹಿಷಿ ವರದಿ ಅನುಷ್ಠಾನಕ್ಕೆ ನಡೆದ, ನಡೆಯುತ್ತಿರುವ ಹೋರಾಟಗಳಿಗೆ ಲೆಕ್ಕವೇ ಇಲ್ಲ. ಮಹಿಷಿ ವರದಿಯ ಹೆಸರು ಹೇಳಿ ಆಳಿದ…

2 hours ago

ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹೇಶ್ ರೆಡ್ಡಿ ನಾಮಪತ್ರ ಸಲ್ಲಿಕೆ

ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹಾಸಭಾದ ಅಧ್ಯಕ್ಷ ಶರಣಕುಮಾರ ಮೋದಿ ಹಾಗೂ ಸಮಾಜದ…

2 hours ago

ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲ: ರಾಜ್ಯ ಸರಕಾರದ ವಿರುದ್ಧ ಸಾಂಕೇತಿಕ ಧರಣಿ ಸತ್ಯಾಗೃಹ

ಕಲಬುರಗಿ: ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲವಾದ ರಾಜ್ಯ ಸರ್ಕಾರ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪುನೀತರಾಜ…

2 hours ago

ನಿವೃತ್ತಿ ಜೀವನ ಸುಖಕರವಾಗಿರಲಿ; ಪಾಟೀಲ್

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸ್ಥಳೀಯ ಪೊಲೀಸ್ ಠಾಣೆಯಲ್ಲಿ 20 ವರ್ಷ ಒಂದೇ ಕಡೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಎಎಸ್'ಐ…

2 hours ago