ದಲಿತ ಮಾದಿಗ ಸಮನ್ವಯ ಸಮಿತಿಯಿಂದ ಗ್ರಾಪಂ ಸದಸ್ಯರಿಗೆ ಸನ್ಮಾನ

1
40

ಕಲಬುರಗಿ: ನಗರದ ಎಸ್.ಎಂ.ಪಂಡಿತ್ ರಂಗಮಂದಿರಲ್ಲಿ ದಲಿತ ಮಾದಿಗ ಸಮನ್ವಯ ಸಮಿತಿ ವತಿಯಿಂದ ನೂತನವಾಗಿ ಆಯ್ಕೆಯಾದ ಕಲಬುರಗಿ ಜಿಲ್ಲೆಯ ಪರಿಶಿಷ್ಟ ಸಮುದಾಯದ ಗ್ರಾ.ಪಂ.ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರುಗಳಿಗೆ ಅಭಿನಂದಿಸಿ ಸನ್ಮಾನಿಸಿದರು.

ಷಡಕ್ಷರಿ ಮುನಿ ಸ್ವಾಮಿ ದೇಶಿಕೇಂದ್ರ, ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಜಗದೇವ ಗುತ್ತೇದಾರ, ನೀಲಕಂಠರಾವ ಮೂಲಗೆ, ವಿಜಯಕುಮಾರ ಜಿ.ರಾಮಕೃಷ್ಣ, ಶಾಮ್ ನಾಟಿಕಾರ, ಅಮಿತಿ ರಾಜ್ಯರ್ಧಯಕ್ಷ ಲಿಂಗರಾಜ ತಾರಫೈಲ್, ಡಾ.ವಿನೋದಕುಮಾರ, ಚಂದ್ರಿಕಾ ಪರಮೇಶ್ವರ, ಗೀತಾ ವಾಡೇಕರ್, ರಾಜು ವಾಡೇಕರ್ ಇದ್ದರು ಹಾಗೂ ಬಸವರಾಜ ಜವಳಿ ಸ್ವಾಗತಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here