ಕಲಬುರಗಿ: ಇತ್ತಿಚೆಗೆ ತೆಲಂಗಾಣ ಮುಖ್ಯ ರಸ್ತೆ ಮೇಲೆ ಕಾರಿನಲ್ಲಿ ಪ್ರಯಾಣಿ ಸುತಿರುವ ವಕೀಲ ದಂಪತಿಗಳ ಮರಣತಿಕ ಹತ್ಯೆ ನಂತರ ಮೊನ್ನೆ ಶುಕ್ರವಾರದ ಮಧ್ಯಾಹ್ನ ಹೊಸಪೇಟೆಯ ನ್ಯಾಯವಾದಿ ವೆಂಕಟೇಶ ಬರಬರ ಹತ್ಯೆ ಖಂಡಿಸಿ ಜಿಲ್ಲೆಯ ನ್ಯಾಯವಾದಿ ಸಂಘದಿಂದ ಪ್ರತಿಭಟನೆ ಜರುಗಿತು.
ಬರುವ ಅಧಿವೇಶನದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ವಕೀಲರ ಹಿತ ಕಾಯುವ ನಿಟ್ಟಿನಲ್ಲಿ ನ್ಯಾಯವಾದಿಗಳ ರಕ್ಷಣಾ ಕಾಯ್ದೆ ರಚಿಸ ಬೇಕೆಂದು ಪ್ರತಿಭಟನಾ ನಿರತ ನ್ಯಾಯವಾದಿಗಳು ಆಗ್ರಹಿಸಿದ್ದಾರೆ.
ಕೆಬಿಎನ್ ಟ್ರೋಫಿ ಪಂದ್ಯ: ಕಲಬುರಗಿಯಲ್ಲಿ ಕ್ರಿಕೆಟ್ ದಿಗ್ಗಜ ಮೊಹ್ಮದ್ ಅಜರೋದ್ದಿನ್, ಕೈಫ್
ಸಂಘದ ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿ ಹಾಗೂ ಎಲ್ಲಾ ಪದಾಧೀಕಾರಿಗಳು ಪಾಲ್ಗೊಂಡಿದ್ದು, ಮರವಣೆಗೆ ನಡೆಸುವ ಮೂಲಕ ಹಕ್ಕೊತ್ತಾಯ ಮಂಡಿಸಿದರು.
ನ್ಯಾವದಿಗಳ ರಕ್ಷಣಾ ಕಾಯ್ದೆ ಜಾರಿಗೆ ತರಲು ತಡ ಮಾಡಿದರೆ ಉಗ್ರವಾಗಿ ಪ್ರತ್ಯೇಕ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸರಕಾರಕ್ಕೆ ಒತ್ತಾಯಿಸಲಾಯಿತು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…