ಅಂಬಾರಾಯ ಹತಗುಂದಿಗೆ ಸನ್ಮಾನ

0
66

ಕಲಬುರಗಿ: ದಕ್ಷಿಣ ಮತಕ್ಷೇತ್ರದ ಬಿಜೆಪಿ ಪಕ್ಷದ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಅಂಬಾರಾಯ ಹತಗುಂದಿ ಹೀರಾಪುರ ಇವರನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಕವಿ ಸಮ್ಮೇಳನದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನ ತಾಲೂಕು ಉಪಾಧ್ಯಕ್ಷರಾದ ಭೀಮಾಶಂಕರ ಎನ್.ಯಳಮೇಲಿ ಹಾಗೂ ತಾಲೂಕು ಅಧ್ಯಕ್ಷರಾದ ಸಿ.ಎಸ್.ಮಾಲಿಪಾಟೀಲ್ ಮತ್ತು ಅವರ ಪದಾಧಿಕಾರಿಗಳಿಂದ ಸನ್ಮಾನಿಸಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here