ಸರಕಾರದ ಒಂದು ವರ್ಷದ ಸಾಧನೆ ಕಿರುಹೊತ್ತಿಗೆ ಮುಖ್ಯಮಂತ್ರಿಗಳಿಂದ ಬಿಡುಗಡೆ

0
55

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ವಿಧಾನಸೌಧದಲ್ಲಿ ಮೌತ್ರಿ ಸರಕಾರದ ಒಂದು ವರ್ಷದ ಸಾಧನೆಯ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಹೊರತಂದಿರುವ ಕಿರುಹೊತ್ತಿಗೆ ಯನ್ನು ಬಿಡುಗಡೆ ಮಾಡಿದರು.

ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್, ಸಚಿವ ಸಂಪುಟದ ಸದಸ್ಯರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here