ಖರ್ಗೆ ಹಾಗೂ ದೊರೆಸ್ವಾಮಿ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ಮಾತುಕತೆ

0
167

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.

Contact Your\'s Advertisement; 9902492681

ಸ್ವಾತಂತ್ರ್ಯ ಹೋರಾಟಗಾರ ಹೆ.ಎಸ್.ದೊರೆಸ್ವಾಮಿ ಅವರು ಇಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಅನುದಾನಿತ ಶಾಲಾ ಶಿಕ್ಷಕರ ಬಗ್ಗೆ ಚರ್ಚಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here