ಕಲಬುರಗಿ: ಪುಟ್ಟರಾಜ ಗವಾಯಿಗಳ ಜನ್ಮದಿನಾಚರಣೆಯ ಅಂಗವಾಗಿ ಮಹಾವಿದ್ಯಾಲಯದ ಸಂಗೀತ ವಿಭಾಗದ ವತಿಯಿಂದ ಆಚರಿಸಲಾಯಿತು ಮುಖ್ಯ ಅತಿಥಿಗಳಾಗಿ ಪಂಡಿತ ಸಿದ್ರಾಮಪ್ಪ ಪೋಲಿಸ ಪಾಟೀಲ ಆಗಮಿಸಿ ತಮ್ಮ ಮಧುರ ಕಂಠದ ಮೂಲಕ ತತ್ವ ಪದಗಳನ್ನು ಹಾಡಿ ಶೋತೃಗಳಿಗೆ ಸಂಗೀತದ ರಸದೌತಣವನ್ನು ಉಣಬಡಿಸಿದರು.
ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಡಾ.ರಾಜೇಂದ್ರ ಕೊಂಡಾ ವಹಿಸಿದ್ದರು ವಿಭಾಗದ ಮುಖ್ಯಸ್ಥರಾದ ಡಾ.ರೇಣುಕಾ ಹಾಗರಗುಂಡಗಿ,ಹಾಗೂ ಉಪನ್ಯಾಸಕರಾದ ಡಾ.ಮುಖಿಮಿಯಾ ಹಾಗೂ ಮಹಾವಿದ್ಯಾಲಯದ ಬೋಧಕ- ಬೋಧಕೇತರ ಸಿಬ್ಬಂದಿ ,ವಿದ್ಯಾರ್ಥಿನಿಯರು ಹಾಜರಿದ್ದರು.
ರಂಗಂಪೇಟೆ: ಆಕಸ್ಮಿಕ ವಿದ್ಯುತ್ ತಗುಲಿ ಕಾರ್ಮಿಕ ಸಾವು
ಇದೇ ಸಂದರ್ಭದಲ್ಲಿ ಪ್ರಾಚಾರ್ಯರು ವೈಯುಕ್ತಿಕವಾಗಿ ಆಶ್ರಮದ ವಿಧ್ಯಾರ್ಥಿಗಳಿಗೆ ಕಿರು ಕಾಣಿಕೆ ನೀಡಿದರು .ಸಂಗೀತ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಡಾ.ಮುಖಿಮಿಯಾ ಅವರು ವಂದಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…