ಬಿಸಿ ಬಿಸಿ ಸುದ್ದಿ

ನಾಡು-ನುಡಿ ಉಳಿಸಲು ಸಂಘಟಿತರಾಗಿ: ಮಹೇಶ್ ಕಾಶಿ

ಆಳಂದ: ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಕಲಬುರಗಿ ಜಿಲ್ಲಾಧ್ಯಕ್ಷ ಮಹೇಶ್ ಕಾಶಿ ನೇತೃತ್ವದಲ್ಲಿ ಮಾಸಿಕ ಸಭೆ ನಡೆಯಿತು.

ಮೊದಲಿಗೆ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.

ನಾಡಿನ ನೆಲ, ಜಲ, ಭಾಷೆ, ಸಾಹಿತ್ಯ ಉಳಿಸಿ ಬೆಳೆಸಲು ಕನ್ನಡಿಗರು ಮುಂದಾಗಬೇಕು ಹಾಗೂ ತಾಲೂಕು ಮಟ್ಟದಲ್ಲಿ ಸಂಘಟನೆ ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಅನೇಕ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಹಿರಿಯರನ್ನು ಗೌರವಿಸುವ ಮನೋಭಾವ ಯುವಜನತೆ ಬೆಳೆಸಿಕೊಳ್ಳಬೇಕು: ಜಯಶ್ರೀ ಮತ್ತಿಮಡು

ಈ ಸಂದರ್ಭದಲ್ಲಿ ತಾಲೂಕಾಧ್ಯಕ್ಷ ಮಹಾಂತೇಶ ಸಣ್ಣಮನಿ, ರತ್ನಾಕರ ಕುಂಭಾರ,ಉಪಾಧ್ಯಕ್ಷ ಅನಂದರಾಯ ಯಲಶೆಟ್ಟಿ, ಪ್ರಭು ಪಾಟೀಲ್,ದೌಲಪ್ಪ ವಣದೇ, ನಿಂಬರ್ಗಾ ವಲಯ ಅಧ್ಯಕ್ಷರಾದ ಬಸವರಾಜ ಯಳಸಂಗಿ, ದೌಲಪ್ಪ ಮಸರೆ,ಚಂದ್ರಕಾಂತ ಅವಟೆ,ಕಲ್ಯಾಣ ಕುಮಾರ್,ಅಣ್ಣಾರಾವ್ ಪಾಟೀಲ್, ಸಂತೋಷ ಕುಮಾರ್, ಮಡಿವಾಳಪ್ಪ ಮಡಿವಾಳ, ವಿಶಾಲ ಪಾಟೀಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ನಾರಿ ನ್ಯಾಯ ಸಮ್ಮಾನ್ ಕಾರ್ಯಕ್ರಮ

ಕಲಬುರಗಿ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹಾಗೂ…

4 mins ago

ಬಾಂಗ್ಲಾದೇಶದ ಹಿಂದೂಗಳ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಶಹಾಬಾದ: ಬಾಂಗ್ಲಾದೇಶದ ಹಿಂದೂಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಿಂಸಾತ್ಮಕ ದೌರ್ಜನ್ಯ, ಅತ್ಯಾಚಾರಗಳನ್ನು ಖಂಡಿಸಿ ವಿಶ್ವಹಿಂದೂ ಪರಿಷತ್ ವತಿಯಿಂದ ಮಂಗಳವಾರ ನಗರದ…

8 mins ago

ಹಿಂದುಳಿದ ಸಮುದಾಯಗಳ ಆಶಾಕಿರಣವಾಗಿದ್ದರು ದೇವರಾಜ ಅರಸ್

ಶಹಾಬಾದ: ಹಿಂದುಳಿದ ವರ್ಗಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ನಾನಾ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಹಿಂದುಳಿದ ಸಮುದಾಯಗಳ…

12 mins ago

ವೈದ್ಯೆಯ ಮೇಲಿನ ಅತ್ಯಾಚಾರ – ಕೊಲೆ ಖಂಡಿಸಿ ಎಐಡಿವೈಒ ಪ್ರತಿಭಟನೆ

ಶಹಾಬಾದ: ಕೊಲ್ಕತ್ತಾದ ಸರ್ಕಾರಿ ಆರ್. ಜಿ. ಕರ್ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವೈಧ್ಯೆಯ ಮೇಲಿನ ಅತ್ಯಾಚಾರ ಕೊಲೆ ಹಾಗೂ ಪ್ರತಿಭಟನಾಕಾರರ…

14 mins ago

ಆ.25 ರಂದು ಹಟಗಾರ ಸಮಾಜ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ

ಕಲಬುರಗಿ: ನಗರದ ಪತ್ರಿಕಾ ಭವನದ ಸಾಂಸ್ಕøತಿಕ ಸಭಾಂಗಣದಲ್ಲಿ ಆ.25 ರಂದು ಬೆಳಗ್ಗೆ 10.30 ಗಂಟೆಗೆ ಗುಲಬರ್ಗಾ ಹಟಗಾರ ಸಮಾಜ ಅಭಿವೃದ್ಧಿ…

49 mins ago

ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ACC ಅದಾನಿ ಫೌಂಡೇಷನ್ ಮತ್ತು NGN  ಫೌಂಡೇಷನ್ ಹಾಗೂ ಗ್ರಾಮ ಪಂಚಾಯತವತಿಯಿಂದ ನಮ್ಮ ಗ್ರಾಮದ ಸರಕಾರಿ ಹಿ. ಪ್ರಾ.…

52 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420