ಡಾ. ಮಲ್ಲಿಕಾರ್ಜುನ ಖರ್ಗೆಗೆ ಮಹೇಶ್ವರಿ ವಾಲಿ ಹೂ ಗುಚ್ಚು ನೀಡಿ ಸನ್ಮಾನ

0
36

ಕಲಬುರಗಿ: ನೂತನ ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರನ್ನು  ಕಾಂಗ್ರೆಸ್ ಮುಖಂಡರಾದ ಮಹೇಶ್ವರಿ ವಾಲಿ ಅವರು ಈಚೇಗೆ ಬೆಂಗಳೂರಿನ ನಿವಾಸದಲ್ಲಿ ಹೂ ಗುಚ್ಚು ನೀಡಿ ಸನ್ಮಾನಿಸಿದರು. ಹಾಗೂ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here