ಶಹಾಬಾದ: ತಾಲೂಕಿನ ರೈತರು ತಮ್ಮ ಪಹಣಿ ಪ್ರತಿಗೆ ಆಧಾರ ಕಾರ್ಡ ಜೋಡಣೆ ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು ಎಂದು ಶಹಾಬಾದ ರೈತ ಸಂಪರ್ಕ ಅಧಿಕಾರಿ ಕಾಶಿನಾಥ ದಂಡೋತಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ನೆಮ್ಮದಿ ಕೇಂದ್ರ, ರೈತ ಸಂಪರ್ಕ ಕೇಂದ್ರದಲ್ಲಿ ತಮ್ಮ ಎಲ್ಲಾ ಪಹಣಿಗಳಿಗೂ ಆಧಾರ್ ಕಾರ್ಡ ಹಾಗೂ ಬ್ಯಾಂಕ್ ಖಾತೆ ಜೋಡಣೆ ಮಾಡಿಕೊಳ್ಳಬಹುದಾಗಿದ್ದು, ಸರ್ಕಾರದ ಪ್ರೋತ್ಸಾಹದ ಧನ ಸೇರಿದಂತೆ ಇನ್ನೀತರ ಸೌಲಭ್ಯಗಳನ್ನು ರೈತರು ಪಡೆಯಬೇಕಾದರೆ ಪಹಣಿ ಪ್ರತಿಗೆ ಆಧಾರ ಜೋಡಣೆ ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕಾಗಿದೆ.
ಡಾ. ಮಲ್ಲಿಕಾರ್ಜುನ ಖರ್ಗೆಗೆ ಮಹೇಶ್ವರಿ ವಾಲಿ ಹೂ ಗುಚ್ಚು ನೀಡಿ ಸನ್ಮಾನ
ಬೆಂಬಲ ಬೆಲೆ ಯೋಜನೆ, ಬೆಳೆ ವಿಮೆ ಸೇರಿದಂತೆ ಹಲವು ಸವಲತ್ತುಗಳು ರೈತರು ಹೊಂದಿರುತ್ತಾರೆ.ಈಗಾಗಲೇ ರೈತರ ಪಹಣಿಗೆ ಆಧಾರ್ ಜೋಡಣೆ ಆಂದೋಲನ ಆರಂಭವಾಗಿದ್ದು, ಜೋಡಣೆ ಕಾರ್ಯಕ್ಕೆ ರೈತರು ಕೈಜೋಡಿಸಬೇಕು ಎಂದು ರೈತ ಸಂಪರ್ಕ ಅಧಿಕಾರಿ ಕಾಶಿನಾಥ ದಂಡೋತಿ ಮನವಿ ಮಾಡಿದ್ದಾರೆ.
ಕಲಬುರಗಿ: ನಗರದ ಬಸವ ಸಿರಿ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಭಾನುವಾರ ಮುಂಜಾನೆ. 11 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷ ಮತ್ತು…
ಕಲಬುರಗಿ; ಜಿಲ್ಲೆಯಲ್ಲಿ ಮುಂಗಾರು ಬೆಳೆಗಳಾದ ತೊಗರಿ, ಹತ್ತಿ, ಉದ್ದು, ಹೆಸರು ಮತ್ತು ಸೋಯಾಬಿನ್ ಬೆಳೆಯಲಾಗಿದ್ದು, ಇದರಲ್ಲಿ ಕಂಡು ಬರುವ ಹುಳು,…
ಕಲಬುರಗಿ : "ಜಿಲ್ಲೆಯಲ್ಲಿ ಡೆಂಗಿ ಜ್ವರ ಹಾವಳಿ ದಿನೇ ದಿನೇ ವ್ಯಾಪಕವಾಗುತ್ತಿದೆ. ಝಿಕಾ ವೈರಾಣು ಸೋಂಕು, ಚಿಕನ್ ಗುನ್ಯಾ…
ಚಿತ್ತಾಪುರ: ವಿಶ್ವ ರತ್ನ ನಡೆದಾಡುವ ಭಗವಂತ ಬಂಜಾರ ಸಮಾಜದ ಧರ್ಮಗುರುಗಳಾದ ಡಾ,ರಾಮ್ ರಾವ್ ಮಹಾರಾಜರು ಒಬ್ಬ ಮಹಾನ್ ಸರಳ ಸಜ್ಜನಿಕೆಯ…
ಬೆಂಗಳೂರು:ಕಲಾವಿದನ ಕಲ್ಪನೆ ಮತ್ತು ಭಾವನೆಗಳ ಅಭಿವ್ಯಕ್ತಿಯೆ ಚಿತ್ರಕಲೆ,ಹಾಗೂ ಸಾಮಾನ್ಯವಾಗಿ ಒಬ್ಬ ಕಲಾವಿದ ಕಲೆಯಲ್ಲಿ ತೊಡಗಿಕೊಳ್ಳುವುದರಿಂದ ಅವರ ಯೋಚನೆ ಮತ್ತು ಭಾವನೆಗಳು…
ಕಲಬುರಗಿ: ನಗರದ ಕಲಾಮಂಡಳದಲ್ಲಿ ಜಾÐನದೀಪ ನೃತ್ಯ ಕಲಾಸಂಸ್ಥೆ ರಿ ವತಿಯಿಂದ ಸಾಂಸ್ಕ್ರತಿಕ ಕಲಾಮಹೋತ್ಸ ಮತ್ತು ಎಸ್.ಎಸ್.ಎಲ್.ಸಿ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ…