ಸಚಿವ ಅಶೋಕ್‌ ಗೋಲ್ಡ್‌ ಮಾಲ್‌ ಉದ್ಘಾಟನೆ, ನೂತನ ಯೋಜನೆಗೆ ಚಾಲನೆ

ಬೆಂಗಳೂರು: ಶ್ರೀ ಸ್ಟಾರ್‌ ಗೋಲ್ಡ್‌ ಕಂಪನಿಯ ವತಿಯಿಂದ ದೇಶದಲ್ಲೇ ಮೊದಲ ಬಾರಿಗೆ ಅಡವಿಟ್ಟ ಚಿನ್ನವನ್ನು ಬಿಡಿಸಿ ಮಾಲೀಕರಿಗೆ ಬಾಡಿಗೆಗೆ ನೀಡುವ ವಿನೂತನ ಯೋಜನೆಗೆ ಕಂದಾಯ ಸಚಿವರಾದ ಆರ್‌ ಅಶೋಕ್‌ ಅವರು ಚಾಲನೆ ನೀಡಿದರು.

ದೇಶದಲ್ಲೇ ಮೊದಲ ಬಾರಿಗೆ ಆಭರಣಗಳ ಮೇಲೆ ತಕ್ಷಣ ಹಣ ನೀಡುವ ಪರಿಕಲ್ಪನೆಯನ್ನು ಪ್ರಾರಂಭಿಸಿದ ಶ್ರೀಸ್ಟಾರ್‌ ಗೋಲ್ಡ್‌ ಕಂಪನಿಯ ವತಿಯಿಂದ ಮಲ್ಲೇಶ್ವರಂ ನಲ್ಲಿ ನಿರ್ಮಿಸಿರುವ ಚಿನ್ನಾಭರಣಗಳ ಮಾರಾಟ ಹಾಗೂ ಚಿನ್ನಾಭರಣಗಳಿಗೆ ತಕ್ಷಣ ಹಣ ನೀಡುವ ಶ್ರೀಸ್ಟಾರ್ ಗೋಲ್ಡ್‌ ಮಾಲ್‌ ಗೆ ಇದೇ ವೇಳೆ ಚಾಲನೆ ನೀಡಲಾಯಿತು.

ಪರಿಭಾವಿತ ಪ್ರದೇಶವನ್ನು ಅರಣ್ಯವನ್ನಾಗಿ ಪರಿವರ್ತಿಸಲು ಯೋಜನೆ ರೂಪಿಸಿ: ಸಚಿವ

ನಂತರ ಮಾತನಾಡಿದ ಸಚಿವರು, ಚಿನ್ನಾಭರಣಗಳ ಮಾರಾಟ ಅಂಗಡಿ ಶ್ರೀ ಸ್ಟಾರ್‌ ಗೋಲ್ಡ್‌ ಮಾಲ್‌ ನ್ನು  ಮಲ್ಲೇಶ್ವರಂ ನಲ್ಲಿ ಪ್ರಾರಂಭ ಮಾಡಿದ್ದು ಉತ್ತಮ ಯೋಜನೆಗಳನ್ನು ನೀಡಲಾಗುತ್ತಿದೆ. ಈ ಅಂಗಡಿ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಅಭಿವೃದ್ದಿ ಹೊಂದಲಿ ಎಂದು ಹಾರೈಸಿದರು.

ಶ್ರೀಸ್ಟಾರ್‌ ಗೋಲ್ಡ್‌ ಕಂಪನಿಯ ಮಾಲೀಕರಾದ ಶ್ರೀಕಾಂತ್‌ ಮಾತನಾಡಿ, 1999 ರಲ್ಲಿ ಕೇವಲ ಲೇವಾದೇವಿಗಾರರು ಕಾರ್ಯನಿರ್ವಹಿಸುತ್ತಿದ್ದ ಸಂಧರ್ಭದಲ್ಲಿ ಜನರು ತಮಗೆ ಅಗತ್ಯವಿರದೇ ಇರುವ ಆಭರಣಗಳನ್ನು ಮಾರಾಟ ಮಾಡಲು ಇನ್ನಿಲ್ಲದ ಅಪಮಾನ, ಸಂಕೋಚ ಹಾಗೂ ಪ್ರಶ್ನೆಗಳನ್ನು ಎದುರಿಸಬೇಕಾಗಿತ್ತು. ಇದಕ್ಕೆ ಪರಿಹಾರ ನೀಡುವ ನಿಟ್ಟಿನಲ್ಲಿ ಪ್ರಾರಂಭಿಸಲಾದ ಕ್ರಾಂತಿಕಾರಿ ಪರಿಕಲ್ಪನೆಯಿಂದ ದೇಶದಲ್ಲೇ ಆಭರಣಗಳಿಗೆ ತಕ್ಷಣ ಹಣ ನೀಡುವ ಮೊದಲ ಕಂಪನಿಯಾಗಿ ಶ್ರೀಸ್ಟಾರ್‌ ಹೆಸರು ಪಡೆದಿದೆ.

ಪಹಣಿ ಪ್ರತಿಗೆ ಆಧಾರ ಕಾರ್ಡ ಜೋಡಣೆ ಕಡ್ಡಾಯ

ಗ್ರಾಹಕರು ತಾವು ಅಡವಿಟ್ಟ ಚಿನ್ನವನ್ನು ಪೂರ್ತಿ ಹಣ ನೀಡದೆ ಬಿಡಿಸಿಕೊಳ್ಳಲು ಆಗುವುದಿಲ್ಲ. ಇದರಿಂದಾಗಿ ಅವರು ತಮ್ಮ ಆಭರಣಗಳು ಇದ್ದರೂ ಇಲ್ಲದ ಹಾಗೆ ಜೀವನ ಮಾಡಬೇಕಾಗುತ್ತದೆ. ಇದಕ್ಕೆ ಪರಿಹಾರ ನೀಡುವ ನಿಟ್ಟಿನಲ್ಲಿ ನಾವು ದೇಶದಲ್ಲೇ ಮೊದಲ ಬಾರಿಗೆ ವಿನೂತನ ಯೋಜನೆಯೊಂದನ್ನು ಜಾರಿಗೊಳಿಸಿದ್ದೇವೆ.

ಮಹಿಳಾ ಸ್ವ-ಸಹಾಯ ಗುಂಪುಗಳ ಬಲವರ್ಧನೆಗೆ ಯೋಜನೆಗಳು ಜಾರಿ: ಶಶಿಕಲಾ ಜೊಲ್ಲೆ

ಜನರು ಅಡವಿಟ್ಟ ಚಿನ್ನವನ್ನು ನಾವು ಬಿಡಿಸಿ ಅದನ್ನು ಅದರ ಮಾಲೀಕರುಗಳೀಗೆ ಬಾಡಿಗೆ ರೂಪದಲ್ಲಿ ನೀಡುತ್ತೇವೆ. ಇದಕ್ಕಾಗಿ ನಾವು ಪಡೆಯುವುದು ಬಹಳ ಕಡಿಮೆ ಬಡ್ಡಿದರವನ್ನು. ಇದಲ್ಲದೆ, ಚಿನ್ನಾಭರಣಗಳಿಗೆ ತಕ್ಷಣ ಹಣ ನೀಡುವುದಲ್ಲದೆ, ಕೊಂಡುಕೊಂಡಂತಹ ಚಿನ್ನಾಭರಣಗಳನ್ನು ಕಡಿಮೆ ವೆಸ್ಟೇಜ್‌ ಹಾಗೂ ಮೇಕಿಂಗ್‌ ಚಾರ್ಜ್‌ ನಲ್ಲಿ ಗ್ರಾಹಕರು ಕೊಂಡುಕೊಳ್ಳಲು ಅವಕಾಶ ನೀಡಲು ಗೊಲ್ಡ್‌ ಮಾಲನ್ನು ಪ್ರಾರಂಭಿಸಿದ್ದೇವೆ ಎಂದು ಹೇಳೀದರು.

emedialine

Recent Posts

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

41 seconds ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

2 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

13 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

16 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

16 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

16 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420