ಸುರಪುರ: ನಗರದ ವೆಂಕಟಾಪುರದ ಹತ್ತಿರವಿರುವ ಸೈಯ್ಯದ್ ಬುರಾನುದ್ದೀನ್ ಷಾ ಖಾದರಿ ದರ್ಗಾ ಆವರಣದಲ್ಲಿ ಎಸ್ ಎಸ್ ಎಲ್ ಸಿ ಅತಿ ಹೆಚ್ಚು ಅಂಕಗಳಿಸಿರುವ ಉರ್ದು ಮಾಧ್ಯಮದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕಸಾಪ ತಾಲೂಕು ಅಧ್ಯಕ್ಷ ಶ್ರೀನಿವಾಸ ಜಾಲವಾದಿಯವರು ಸಗರನಾಡು ಭಾವೈಕ್ಯದ ಬೀಡು, ಶರಣರು ಸೂಫಿಗಳು ನೆಲೆಸಿರುವ ಈ ನಾಡು ಶಾಂತಿಯ ಬೀಡಾಗಿದೆ. ಇಂದು ಶಿಕ್ಷಣ ಪ್ರತಿಯೊಬ್ಬರಿಗೂ ಅವಶ್ಯಕವಾದುದು ಅದರಲ್ಲೂ ಮಹಿಳೆಯರು ಶಿಕ್ಷಣ ಪಡೆದುಕೊಂಡರೆ ಅವರ ಇಡೀ ಕುಟುಂಬವು ಉತ್ತಮವಾಗುವುದು ಎಂದು ಅಭಿಪ್ರಾಯಪಟ್ಟರು. ನಾನಾ ಹಜರತ ರವರ ನಿಯಾಜ ಪ್ರಯುಕ್ತ ಎಸ್ ಎಸ್ ಎಲ್ ಸಿ ಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಯರಿಗೆ ಸನ್ಮಾನಿಸಿ ಗೌರವಿಸಿರುವುದು ಶ್ಲಾಘನೀಯ ಎಂದರು .
ಗ್ರಾಪಂ ಲಕ್ಷಾಂತರ ಹಣ ದುರ್ಬಳಕ್ಕೆ ಖಂಡಿಸಿ ಅನಿರ್ದಿಷ್ಟಾವಧಿ ಧರಣಿ 2ನೇ ದಿನಕ್ಕೆ
ಶೋಷಿತರ ಒಕ್ಕೂಟದ ಅಧ್ಯಕ್ಷರಾದ ವೆಂಕೋಬ ದೊರೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಜರತ್ ಸೈಯದ್ ಇರ್ಫಾನ್ ಅಲಿ ಷಾ ಖಾದರಿ ಎಜಾಜಿ ಮಾರೂಫ ಸಯ್ಯದ್ಯ ಆಬಿದ ಅಹ್ಮದ್ ವಹಿಸಿಕೊಂಡಿದ್ದರು. ಮರುನ್ನೀಸಾ ಮರಿಯಾ ಬೇಗಮ್ ನಾಜಿಯಾ ಸಿಮ್ರಾನ್ ಫಾತಿಮಾ ಝಹೀರಾ ಮುಖ್ಯಗುರು ಸಾಯಿರಾಬಾನು ಕಾರ್ಯಕ್ರಮದ ವೇದಿಕೆಯಲ್ಲಿದ್ದರು.
ಕಾರ್ಯಕ್ರಮದಲ್ಲಿ ತೌಫಿಕ ಅಹ್ಮದ್ ಅರಕೇರಿ ಇಕ್ಬಾಲ್ ಸೌದಾಗರ್ ಡಾ.ಸಯ್ಯದ್, ಡಾ ಸಯ್ಯದ್ ಅಲಿ ಸಯ್ಯದ್ ಜಾಕೀರ ಅಹ್ಮದ್ ರಾಘವೇಂದ್ರ ಭಕ್ರಿ ಮೌಲಾಲಿ ಸೌದಾಗರ್ ಯಾಸಿನ್ ಅಹಮದ್ ಸೌದಾಗರ್ ಮಹಿಬೂಬ್ ಗುಲ್ಬರ್ಗ ಇಮ್ತಿಯಾಜ್ ಭಾಗವಹಿಸಿದ್ದರು ಅನ್ವರ್ ಜಮಾದರ್ ನಿರೂಪಿಸಿ ವಂದಿಸಿದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…