ಸುರಪುರ: ನಗರದ ತಿಮ್ಮಾಪುರ ಬಳಿಯಲ್ಲಿನ ಮರಗಮ್ಮ ದೇವಿಯ ಜಾತ್ರೆ ಅಧ್ಧೂರಿಯಾಗಿ ನೆರವೇರಿತು.ಜಾತ್ರೆಯ ಅಂಗವಾಗಿ ಮರಗಮ್ಮ ಹಾಗು ಪರಶುರಾಮ ದೇವರ ಗಂಗಾಸ್ನಾನ ಮಾಡಿಸಿ ನಂತರ ದೇವಿಯ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಕರೆ ತಂದು ನಂತರ ರಥೋತ್ಸವ ನಡೆಯಿತು.ಅಲ್ಲದೆ ಭಕ್ತರು ದೇವರ ರಥೋತ್ಸವಕ್ಕೆ ಹೂ ಹಣ್ಣು ಕಾಯಿ ಎಸೆಯುವ ಮೂಲಕ ಭಕ್ತಿ ಸಮರ್ಪಿಸಿದರು.
ನಂತರ ಜೆಟ್ಟೆಪ್ಪ ಪೂಜಾರಿಯವರಿಂದ ಕೊಂಡ ಹಾಯುವ ಆಚರಣೆ ನಡೆಯಿತು,ಪೂಜಾರಿಯವರು ಅಗ್ನಿ ಕುಂಡದಲ್ಲಿ ಹಾದು ಹೋಗುವುದನ್ನು ಭಕ್ತರು ದೇವಿಯ ಭಕ್ತಿಯಲ್ಲಿ ತಲ್ಲೀನರಾಗಿ ಹರ್ಷೋದ್ಘಾರದಿಂದ ಜಯಘೋಷ ಮೊಳಗಿಸಿದರು.ಅಲ್ಲದೆ ಕೊಂಡ ಹಾಯ್ದ ನಂತರ ನೆರೆದ ಎಲ್ಲಾ ಭಕ್ತರು ಪೂಜಾರಿಯರಿಗೆ ನಮಿಸಿ ದೇವಿಯು ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ಬೇಡಿಕೊಂಡರು.
ಈ ಸಂದರ್ಭದಲ್ಲಿ ರಂಗಂಪೇಟೆ ತಿಮ್ಮಾಪುರದ ನೂರಾರು ಸಂಖ್ಯೆಯ ಜನರು ಭಾಗವಹಿಸಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…