ಕಲಬುರಗಿ: ಅಧಿಕಾರದಲ್ಲಿರುವ ತಾವು ಮಾಡಿದ್ದೇನು ‘ ಎಂದು ಪ್ರಶ್ನಿಸಿಕೊಳ್ಳಿ ಸಂಸದ ಉಮೇಶ್ ಜಾಧವ್ ಅವರಿಗೆ ಶಾಸಕರಾದ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.
ಜಿಲ್ಲೆಯಲ್ಲಿ ಸ್ಥಾಪನೆಯಾಗಬೇಕಿದ್ದ ಜವಳಿ ಪಾರ್ಕ್ ಕೈತಪ್ಪಿ ಹೋಗಿರುವುದಕ್ಕೆ ಪ್ರಿಯಾಂಕ್ ಖರ್ಗೆ ಅವರ ಮುಂದುವರೆದ ಆಕ್ರೋಶ, SITP ಆಗಲಿ ಅಥವಾ MITRA ಅಡಿಯಲ್ಲಾಗಲಿ ಕಲಬುರಗಿ ಜನತೆಗೆ ಬೇಕಿರುವುದು ಉದ್ಯೋಗಾವಕಾಶಗಳು ಎಂದು ಒತ್ತಿ ಹೇಳಿದ್ದಾರೆ.
ಸಂಸದರಾಗಿ ರಾಜ್ಯ ಹಾಗೂ ಕೇಂದ್ರದಲ್ಲಿ ನಿಮ್ಮ ಪಕ್ಷದ ಆಡಳಿತವಿದ್ರೂ ಶೇ 15 ( ರೂ 7.85 ಕೋಟಿ) ಇಕ್ವಿಟಿ ಷೇರುಗಳನ್ನು ಸಂಗ್ರಹಿಸಲಾಗದೆ ಜವಳಿ ಪಾರ್ಕನ್ನು ಬಿಟ್ಟುಕೊಟ್ಟಿದ್ದೀರಿ ಎಂದು ತಿರುಗೇಟು ನೀಡಿದ್ದಾರೆ.
ಪ್ರತ್ಯೇಕ ರೈಲ್ವೆ ವಿಭಾಗ, ಏಮ್ಸ್, ಸಿಓಇ, ನಿಮ್ಜ್ ಮುಂತಾದ ಯೋಜನೆಗಳು ಜಿಲ್ಲೆಯ ಕೈಬಿಟ್ಟು ಹೋದಾಗ ಇನ್ನೊಬ್ಬರತ್ತ ಬೆರಳು ತೋರಿಸುವ ಬದಲು ಅಧಿಕಾರದಲ್ಲಿದ್ದ ನಾನು ಮಾಡಿದ್ದೇನು? ಎಂದು ತಾವು ತಮ್ಮನ್ನೇ ಪ್ರಶ್ನಿಸಿಕೊಂಡರೆ ಕಲಬುರಗಿಯ ಉದ್ಯೋಗಾಕಾಂಕ್ಷಿ ಯುವಕರಿಗೆ ಸಹಾಯವಾಗಲಿದೆ ಎಂದು ಸಂಸದ ವೈಫಲ್ಯವನ್ನು ಎತ್ತಿ ತೋರಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…