ಗ್ರಾಮ ವಾಸ್ತವ್ಯ ಮೂಲಕ ಮತಷ್ಟು ಪರಿಣಾಮಕಾರಿ ಯೋಜನೆಗಳು ಅನುಷ್ಠಾನ: ಸಿಎಂ ಕುಮಾರಸ್ವಾಮಿ

0
174

ಯಾದಗಿರಿ: ನಮ್ಮ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಗ್ರಾಮ ವಾಸ್ತವ್ಯ ಕಾರ್ಯಕ್ರಮಗಳ ಮೂಲಕ ಮತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.

ಅವರು ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂಡರಕಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದು, ಇಂದು ಮುಂಜಾನೆ 4.45 ಕ್ಕೆ ಕರ್ನಾಟಕ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಯಾದಗಿರಿ ನಿಲ್ದಾಣಕ್ಕೆ ಬಂದಿಳಿದರು ಸುದ್ದಿಗಾರರೊಂದಿಗೆ ಮಾತನಾಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಜಿಲ್ಲಾ  ಉಸ್ತುವಾರಿ ಸಚಿವ ರಾಜಶೇಖರ್ ಪಾಟೀಲ್, ಶಾಸಕ ನಾಗನಗೌಡ ಕಂದಕೂರ, ಜಿಲ್ಲಾಧಿಕಾರಿಗಳು ಮುಂತಾದವರು ಬರಮಾಡಿಕೊಂಡರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here